ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುದುರೆ ರೇಸ್ ಬೆಟ್ಟಿಂಗ್ : ನಾಲ್ವರು ಆರೋಪಿಗಳ ಸೆರೆ‌

|
Google Oneindia Kannada News

ಬೆಂಗಳೂರು, ನವೆಂಬರ್ 27: ಕುದುರೆ ರೇಸ್ ಜೂಜು ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ 20 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ವಿಜಯನಗರದ ಸತ್ಯನಾರಾಯಣ, ಕುಮಾರ, ಶ್ರೀಕಾಂತ್ ಹಾಗೂ ಶೇಷಾದ್ರಿಪುರಂ ನಿವಾಸಿ ಸಂದೀಪ್ ಬಂಧಿತರು. ಇವರಿಂದ ನಗದು ಹಣ 20 ಲಕ್ಷ ಹಾಗೂ ಆರು ಮೊಬೈಲ್ ವಶ ಪಡಿಸಿಕೊಂಡೊದ್ದಾರೆ.

Betting : 4 arrested by CCB

Recommended Video

ಯಡಿಯೂರಪ್ಪಗೆ ತಲೆ ಕೆಟ್ಟಿದೆ!! | Oneindia Kannada

ಆರ್ ಪಿ ಸಿ ಬಡಾವಣೆಯ ಮನೆಯೊಂದರಲ್ಲಿ ಬೆಟ್ಟಿಂಗ್ ಕಟ್ಟಿ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೋಲೀಸರು ದಾಳಿ ನಡೆಸಿದ್ದಾರೆ. ಯಾವುದೇ ಅನುಮತಿ ಇಲ್ಲದೇ ಸಾರ್ವಜನಿಕರಿಂದ ಅಕ್ರಮವಾಗಿ ಬೆಟ್ಡಿಂಗ್ ಹಣ ಕಟ್ಟಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಈ‌ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.

English summary
Four persons arrested by CCB police in the connection of the betting case. The Police seized 20 laksh cash and seven mobiles.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X