ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತವರನ್ನು ಮರೆಯಬೇಡಿ ಎಂದ ನೌಹೀರಾ ಶೇಖ್
ಬೆಂಗಳೂರು, ಮಾರ್ಚ್ 27: ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ತಮ್ಮ ಪ್ರಾಣವನ್ನೇ ತ್ಯಾಗಮಾಡಿದ ಸುಖದೇವ್, ಭಗತ್ ಸಿಂಗ್ ಹಾಗೂ ಶಿವರಾಮ್ ರಾಜಗುರು ಅವರನ್ನು ನೆನಸಿಕೊಳ್ಳಲೇ ಬೇಕು ಎಂದು ಮಹಿಳಾ ಎಂಪವರ್ ಮೆಂಟ್ (ಎಂಇಪಿ )ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಹೇಳಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಾರ್ಚ್ 23ರಂದು ಈ ಮೂವರು ಹೋರಾಟಗಾರರು ಸ್ವಾತಂತ್ರ್ಯವನ್ನು ತಂದುಕೊಡಲು ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ದಿನವಾಗಿದೆ. ಆ ಮೂರು ಸ್ವಾತಂತ್ರ್ಯ ಹೋರಾಟಗಾರಾರಿಗೆ ನಾನು ವಂದನೆ ಸಲ್ಲಿಸುತ್ತೇನೆ. ಬೇರೆಯವರಿಗೆ ಸ್ವಾತಂತ್ರ್ಯ ತಂದುಕೊಡಲು ತಮ್ಮ ಸುಖವನ್ನೆಲ್ಲಾ ದೇಶಕ್ಕೆ ಸಮರ್ಪಿಸಿ ಹೋರಾಟದಲ್ಲಿ ಹುತಾತ್ಮರಾದವರು ಅವರನ್ನು ಎಂದಿಗೂ ಮರೆಯಬಾರದು ಎಂದರು.

ಭಾರತದ ಒಳಿತಿಗಾಗಿ ಈಗಲೂ ಕೂಡ ಹಗಲು ರಾತ್ರಿ ಹೋರಾಟ ಮಾಡುವವರೂ ಇದ್ದಾರೆ. ಅದರಲ್ಲಿ ನಮ್ಮ ಸೈನಿಕರು ಮೊದಲಿಗರು. ಹಗಲು ರಾತ್ರಿ ಎನ್ನದೆ ಹಿಮ ಪರ್ವತದಲ್ಲಿನ ಹಿಮಗಡ್ಡೆಗೂ ಅಂಜದೆ ನಮ್ಮನ್ನು ಕಾಪಾಡುತ್ತಿದ್ದಾರೆ.
ನಾವು ರಾತ್ರಿ ನೆಮ್ಮದಿಯಿಂದ ಮಲಗುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರೇ ಕಾರಣ, ಭಾರತದ ಒಳಿತಿಗಾಗಿ ಇಲ್ಲಿನ ಜನರನ್ನು ರಕ್ಷಣೆ ಮಾಡಲು, ತಮ್ಮ ಸಂಸಾರ, ಬಂಧುಗಳೆಲ್ಲರನ್ನು ದೂರಮಾಡಿಕೊಂಡು ಹೋರಾಟ ನಡೆಸುತ್ತಿದ್ದಾರೆ ಅವರೆಲ್ಲರಿಗೂ ಒಂದು ಸಲ್ಯೂಟ್ ಎಂದು ಹುತಾತ್ಮ ಸುಖದೇವ್, ಭಗತ್ ಸಿಂಗ್, ರಾಜಗುರು ಅವರಿಗೆ ನಮನ ಸಲ್ಲಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications