ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತವರನ್ನು ಮರೆಯಬೇಡಿ ಎಂದ ನೌಹೀರಾ ಶೇಖ್
ಬೆಂಗಳೂರು, ಮಾರ್ಚ್ 27: ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ತಮ್ಮ ಪ್ರಾಣವನ್ನೇ ತ್ಯಾಗಮಾಡಿದ ಸುಖದೇವ್, ಭಗತ್ ಸಿಂಗ್ ಹಾಗೂ ಶಿವರಾಮ್ ರಾಜಗುರು ಅವರನ್ನು ನೆನಸಿಕೊಳ್ಳಲೇ ಬೇಕು ಎಂದು ಮಹಿಳಾ ಎಂಪವರ್ ಮೆಂಟ್ (ಎಂಇಪಿ )ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಹೇಳಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಾರ್ಚ್ 23ರಂದು ಈ ಮೂವರು ಹೋರಾಟಗಾರರು ಸ್ವಾತಂತ್ರ್ಯವನ್ನು ತಂದುಕೊಡಲು ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ದಿನವಾಗಿದೆ. ಆ ಮೂರು ಸ್ವಾತಂತ್ರ್ಯ ಹೋರಾಟಗಾರಾರಿಗೆ ನಾನು ವಂದನೆ ಸಲ್ಲಿಸುತ್ತೇನೆ. ಬೇರೆಯವರಿಗೆ ಸ್ವಾತಂತ್ರ್ಯ ತಂದುಕೊಡಲು ತಮ್ಮ ಸುಖವನ್ನೆಲ್ಲಾ ದೇಶಕ್ಕೆ ಸಮರ್ಪಿಸಿ ಹೋರಾಟದಲ್ಲಿ ಹುತಾತ್ಮರಾದವರು ಅವರನ್ನು ಎಂದಿಗೂ ಮರೆಯಬಾರದು ಎಂದರು.

ಭಾರತದ ಒಳಿತಿಗಾಗಿ ಈಗಲೂ ಕೂಡ ಹಗಲು ರಾತ್ರಿ ಹೋರಾಟ ಮಾಡುವವರೂ ಇದ್ದಾರೆ. ಅದರಲ್ಲಿ ನಮ್ಮ ಸೈನಿಕರು ಮೊದಲಿಗರು. ಹಗಲು ರಾತ್ರಿ ಎನ್ನದೆ ಹಿಮ ಪರ್ವತದಲ್ಲಿನ ಹಿಮಗಡ್ಡೆಗೂ ಅಂಜದೆ ನಮ್ಮನ್ನು ಕಾಪಾಡುತ್ತಿದ್ದಾರೆ.
ನಾವು ರಾತ್ರಿ ನೆಮ್ಮದಿಯಿಂದ ಮಲಗುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರೇ ಕಾರಣ, ಭಾರತದ ಒಳಿತಿಗಾಗಿ ಇಲ್ಲಿನ ಜನರನ್ನು ರಕ್ಷಣೆ ಮಾಡಲು, ತಮ್ಮ ಸಂಸಾರ, ಬಂಧುಗಳೆಲ್ಲರನ್ನು ದೂರಮಾಡಿಕೊಂಡು ಹೋರಾಟ ನಡೆಸುತ್ತಿದ್ದಾರೆ ಅವರೆಲ್ಲರಿಗೂ ಒಂದು ಸಲ್ಯೂಟ್ ಎಂದು ಹುತಾತ್ಮ ಸುಖದೇವ್, ಭಗತ್ ಸಿಂಗ್, ರಾಜಗುರು ಅವರಿಗೆ ನಮನ ಸಲ್ಲಿಸಿದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications