Breaking: ಕಾಂಗ್ರೆಸ್ಗೆ ವಿಧಾನಸಭೆಯಲ್ಲಿಯೇ ತಕ್ಕ ಉತ್ತರ ಕೊಡುತ್ತೇವೆ: ಯಡಿಯೂರಪ್ಪ
ದೊಡ್ಡಬಳ್ಳಾಪುರ, ಸೆಪ್ಟೆಂಬರ್ 10: ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸುಧಾಕರ್ರನ್ನು ಹೊಗಳಿದ ಬಿಎಸ್ ಯಡಿಯೂರಪ್ಪ. ಈ ಸಮಾವೇಶದಲ್ಲಿ 3-4 ಲಕ್ಷ ಜನರನ್ನು ಸೇರಿಸಲಾಗಿದೆ ಸುಧಾಕರ್ ಗೆ ಅಭಿನಂದನೆ. ರೈತರಿಗೆ ನೇಕಾರರ ಪರವಾಗಿ ನಮ್ಮ ಸರ್ಕಾರ ಕೆಲಸವನ್ನು ಮಾಡಿದ್ದೇವೆ.
ಬಿಜೆಪಿ ಸರ್ಕಾರ ರೈತರ ಪರವಾಗಿ ಕೆಲಸ ಮಾಡಿದ್ದೇವೆ. ರಾಹುಲ್ ಗಾಂಧಿ ಬಡತನದ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ಅವರ ಕಾಲದಲ್ಲಿ ಬಡತನ ಸುಧಾರಣೆಯಾಗಿದೆಯೇ . ಮೋದಿ ಬಡವರ ಪರವಾದ ಯೋಜನೆ ಜಾರಿತಂದಿದ್ದಾರೆ.

ಸಿದ್ದರಾಮಯ್ಯ ಬೋಟ್ ನಲ್ಲಿ ಓಡಾಡುವ ಸಂಧರ್ಭ ಬಂದಿದೆ ಎಂದಿದ್ದಾರೆ. ಆದರೆ ಬೆಂಗಳೂರಿನಲ್ಲಿ ಯಾವ ಪ್ರಮಾಣದಲ್ಲಿ ಮಳೆ ಬಂದಿದೆ ಎಂಬುದನ್ನು ಊಹೆ ಮಾಡಿಕೊಳ್ಳಿ. ವಿಧಾನಸಭೆಯಲ್ಲಿ ಇದಕ್ಕೆ ಉತ್ತರ ಕೊಡುತ್ತೇವೆ. ಸಿದ್ದರಾಮಯ್ಯನವರೇ ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆಸುವಂತೆ ಕನಸನ್ನು ಕಾಣುತ್ತಿದ್ದೀರ. ಬಿಜೆಪಿ 150 ಸೀಟು ಗೆಲ್ಲಲಿದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಭ್ರಮೆಯಲ್ಲಿದ್ದಾರೆ ಎಂದು ಹೇಳುತ್ತೇನೆ.

ವಿಧಾನಸಭೆಯ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಜನತೆಗೆ ಕರೆಕೊಟ್ಟ ಬಿಎಸ್ವೈ. ಜನರ ಬೆಂಬಲ ಮತ್ತು ಸಹಕಾರವನ್ನು ಯಾಚಿಸಿದ್ದಾರೆ. ತಮ್ಮೆಲ್ಲರ ಆಶೀರ್ವಾದವನ್ನು ಬಿಜೆಪಿ ಮೇಲೆ ಬೇಕಾಗಿದೆ. ನಾವು ಮಾಡಿರುವ ಕಾರ್ಯಕ್ರಮಗಳು ಉತ್ತಮ ಕಾರ್ಯಕ್ರಮವನ್ನು ನೀಡಿದ್ದೇವೆ. ಈ ಭಾಗದ ನೇಕಾರ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಸುಧಾಕರ್ ಪರಿಶ್ರಮದಿಂದ ಈ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಬಿಎಸ್ವೈ ಹೊಗಳಿದ್ದಾರೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications