Vikram Simha Arrest: ಸಂಸದ ಪ್ರತಾಪ್ ಸಹೋದರ ವಿಕ್ರಂ ಸಿಂಹ ಅರಣ್ಯಾಧಿಕಾರಿಗಳ ವಶಕ್ಕೆ!
ಬೆಂಗಳೂರು ಡಿಸೆಂಬರ್ 30: ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದ ಆರೋಪದ ಮೇಲೆ ಸಂಸದ ಪ್ರತಾಪ್ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳ ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದು ಸಾಗಿಸಿದ ಆರೋಪ ವಿಕ್ರಮ್ ಸಿಂಹ ಅವರ ಮೇಲಿದೆ. ಹೀಗಾಗಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿದೆ. ಹೀಗಾಗಿ ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ ವಿಚಾರಣೆ ಮಾಡಲಾಗುತ್ತಿದೆ.

ಹಾಸನದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದು ಸಾಗಿಸಿದ ಆರೋಪ ವಿಕ್ರಮ್ ಸಿಂಹ ಅವರ ಮೇಲಿದೆ. ಹೀಗಾಗಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ ವಿಚಾರಣೆ ಮಾಡಲಾಗುತ್ತಿದೆ.
ಹಾಸನದ ನಂದಗೋಡನಹಳ್ಳಿಯಲ್ಲಿ ಹತ್ತು ಎಕರೆ ಬೆಳೆದು ನಿಂತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೂರು ದಾಖಲಾಗಿತ್ತು. ಈ ದೂರನ್ನು ದೀಪಕ್ ಎಂಬುವವರು ನೀಡಿದ್ದರು. ಈ ಮರಗಳನ್ನು ವಿಕ್ರಂ ಸಿಂಹ ಅವರೇ ಕಡಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ತನಿಖೆ ಮಾಡಲು ಅರಣ್ಯ ಇಲಾಖೆ ಕೋರ್ಟ್ ಅನುಮತಿಯನ್ನು ಕೇಳಿತ್ತು. ಮರಗಳ ಮಾರಣ ಹೋಮ ಕೇಸ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಸಿಂಹ, ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ನನ್ನ ಅಣ್ಣನನ್ನು ಟಾರ್ಗೇಟ್ ಮಾಡಲು ಸಂಚು ಇದು. ನಾನು ಯಾವುದೇ ಮರಗಳನ್ನು ಕಡೆದಿಲ್ಲ. ಶುಂಠಿ ಬೆಳೆಯಲು ಆ ಭೂಮಿಯನ್ನು ನಾನು ಜುಲೈ 24ರಿಂದ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ಮರ ಕಡಿದಿರುವುದು ನನಗೆ ಗೊತ್ತಿಲ್ಲ. ಇದೊಂದು ರಾಜಕೀಯ ಪಿತೂರಿ' ಎಂದಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications