Vikram Simha Arrest: ಸಂಸದ ಪ್ರತಾಪ್ ಸಹೋದರ ವಿಕ್ರಂ ಸಿಂಹ ಅರಣ್ಯಾಧಿಕಾರಿಗಳ ವಶಕ್ಕೆ!
ಬೆಂಗಳೂರು ಡಿಸೆಂಬರ್ 30: ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದ ಆರೋಪದ ಮೇಲೆ ಸಂಸದ ಪ್ರತಾಪ್ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳ ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದು ಸಾಗಿಸಿದ ಆರೋಪ ವಿಕ್ರಮ್ ಸಿಂಹ ಅವರ ಮೇಲಿದೆ. ಹೀಗಾಗಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿದೆ. ಹೀಗಾಗಿ ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ ವಿಚಾರಣೆ ಮಾಡಲಾಗುತ್ತಿದೆ.

ಹಾಸನದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದು ಸಾಗಿಸಿದ ಆರೋಪ ವಿಕ್ರಮ್ ಸಿಂಹ ಅವರ ಮೇಲಿದೆ. ಹೀಗಾಗಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ ವಿಚಾರಣೆ ಮಾಡಲಾಗುತ್ತಿದೆ.
ಹಾಸನದ ನಂದಗೋಡನಹಳ್ಳಿಯಲ್ಲಿ ಹತ್ತು ಎಕರೆ ಬೆಳೆದು ನಿಂತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ 126 ಮರಗಳನ್ನು ಕಡಿದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೂರು ದಾಖಲಾಗಿತ್ತು. ಈ ದೂರನ್ನು ದೀಪಕ್ ಎಂಬುವವರು ನೀಡಿದ್ದರು. ಈ ಮರಗಳನ್ನು ವಿಕ್ರಂ ಸಿಂಹ ಅವರೇ ಕಡಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ತನಿಖೆ ಮಾಡಲು ಅರಣ್ಯ ಇಲಾಖೆ ಕೋರ್ಟ್ ಅನುಮತಿಯನ್ನು ಕೇಳಿತ್ತು. ಮರಗಳ ಮಾರಣ ಹೋಮ ಕೇಸ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಸಿಂಹ, ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ನನ್ನ ಅಣ್ಣನನ್ನು ಟಾರ್ಗೇಟ್ ಮಾಡಲು ಸಂಚು ಇದು. ನಾನು ಯಾವುದೇ ಮರಗಳನ್ನು ಕಡೆದಿಲ್ಲ. ಶುಂಠಿ ಬೆಳೆಯಲು ಆ ಭೂಮಿಯನ್ನು ನಾನು ಜುಲೈ 24ರಿಂದ ಒಂದು ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ಮರ ಕಡಿದಿರುವುದು ನನಗೆ ಗೊತ್ತಿಲ್ಲ. ಇದೊಂದು ರಾಜಕೀಯ ಪಿತೂರಿ' ಎಂದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications