Get Updates
Get notified of breaking news, exclusive insights, and must-see stories!

ಮಹದೇವಪುರದಲ್ಲಿ ಬಿಜೆಪಿ ಪಾದಯಾತ್ರೆ, ಟ್ರಾಫಿಕ್ ಜಾಮ್

ಬೆಂಗಳೂರು, ಮಾರ್ಚ್ 11: ಇಂದು ನಗರದ ಮಹದೇವಪುರದಲ್ಲಿ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿಯು 'ಬೆಂಗಳೂರು ರಕ್ಷಿಸಿ' ಪಾದಯಾತ್ರೆಯಿಂದ ವಾಹನ ಸವಾರರು ಭಾರಿ ಕಿರಿಕಿರಿ ಅನುಭವಿಸುವಂತಾಗಿದೆ.

ಬಿಜೆಪಿಯು ಕೆಲ ದಿನಗಳಿಂದ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಮಾಡುತ್ತಿದ್ದು, ಇಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಅವರ ನೇತೃತ್ವದಲ್ಲಿ ಮಹದೇವಪುರದಲ್ಲಿ ಪಾಡದಾಯಾತ್ರೆ ಹಮ್ಮಿಕೊಂಡಿದೆ.

BJP padayathra in Mahadevapura, High trafic jam

ಪಾದಯಾತ್ರೆಯಲ್ಲಿ ಹೆಚ್ಚಿನ ಜನ ಸೇರಿರುವ ಕಾರಣ ಹೂಡಿ ಸರ್ಕಲ್ ಸೇರಿದಂತೆ ಮಹದೇವಪುರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಪೊಲೀಸರು ಸಂಚಾರ ದಟ್ಟಣೆ ನೀಗಿಸಲು ಹರಸಾಹಸ ಪಟ್ಟಿದ್ದಾರೆ.

BJP padayathra in Mahadevapura, High trafic jam

ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಕೇಂದ್ರ ಸಚಿವ ಸದಾನಂದಗೌಡ, ಪಿಸಿ ಮೋಹನ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರುಗಳು ಭಾಗವಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+