Get Updates
Get notified of breaking news, exclusive insights, and must-see stories!

Breaking: ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು, ಮೇ 20 :8 ವಾರದಲ್ಲಿ ಕ್ಷೇತ್ರಗಳ ಪುನರ್ ವಿಗಂಡಣೆ ಹಾಗೂ ಮೀಸಲಾತಿ ನಿಗದಿಪಡಿಸಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಾರ್ಡಗಳ ಪುನರ್ ವಿಗಂಡಣೆ ಅಂತಿಮ ಹಂತದಲ್ಲಿದೆ. ಕೂಡಲೇ ಅಧಿಸೂಚನೆ ಹೊರಡಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲಂ ನೇತೃತ್ವದ ಆಯೋಗವು ಎಂಟು ವಾರಗಳಲ್ಲಿ ಒಬಿಸಿ ಮೀಸಲಾತಿ ನಿಗದಿ ಮಾಡಲಿದೆ. ಹಿಂದುಳಿದ ವರ್ಗಗಳ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಲು ನ್ಯಾಯಾಲಯ ಅವಕಾಶ ನೀಡಿರುವ ಸರ್ವೋಚ್ಛ ನ್ಯಾಯಾಲಯ ನಮ್ಮ ವಾದಕ್ಕೆ ಮನ್ನಣೆ ನೀಡಿದೆ ಎಂದರು.

ಚುನಾವಣೆಗೆ ಬಿಜೆಪಿ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು

BJP ready for BBMP election: CM Bommai

Recommended Video

      Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+