ಬಿಜೆಪಿ ಪದಾಧಿಕಾರಿಗಳ ನೇಮಕ: ಬಿ ವೈ ವಿಜಯೇಂದ್ರ ಸೇರಿ 10 ಜನ ಉಪಾಧ್ಯಕ್ಷರು
ಬೆಂಗಳೂರು, ಜುಲೈ 31: ಪಕ್ಷದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಹತ್ತು ಮಂದಿ ಉಪಾಧ್ಯಕ್ಷರು ಸೇರಿದಂತೆ, ಮಹಿಳಾ ಘಟಕ, ಯುವ ಘಟಕ, ಅಲ್ಪಸಂಖ್ಯಾತ, ಎಸ್ ಘಟಕ, ಎಸ್ ಟಿ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕಗೊಳಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ , ಪ್ರತಾಪ್ ಸಿಂಹ, ತೇಜಸ್ವಿನಿ ಅನಂತ್ ಕುಮಾರ್ ಸೇರಿದಂತೆ ಹಲವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಡಾ ಸಂದೀಪ್ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಸಂಪೂರ್ಣ ಪಟ್ಟಿ ಮುಂದಿದೆ.

ನೂತನ ಬಿಜೆಪಿ ಉಪಾಧ್ಯಕ್ಷರು
ಅರವಿಂದ್ ಲಿಂಬಾವಳಿ
ನಿರ್ಮಲ್ ಕುಮಾರ್ ಸುರಾಣಾ
ಶೋಭಾ ಕರಂದ್ಲಾಜೆ
ಮಾಲೀಕಯ್ಯ ಗುತ್ತೇದಾರ್
ತೇಜಸ್ವಿನಿ ಅನಂತ್ ಕುಮಾರ್
ಪ್ರತಾಪ್ ಸಿಂಹ
ಎಂ ಬಿ ನಂದೀಶ್
ಬಿ ವೈ ವಿಜಯೇಂದ್ರ
ಎಂ ಶಂಕರಪ್ಪ
ಎಂ ರಾಜೇಂದ್ರ

ರಾಜ್ಯ ಪ್ರಧಾನ ಕಾರ್ಯದರ್ಶಿಗಳು
ಎನ್ ರವಿಕುಮಾರ್
ಸಿದ್ದರಾಜು
ಅಶ್ವತ್ಥ್ ನಾರಾಯಣ
ಮಹೇಶ್ ಟೆಂಗಿನಕಾಯಿ
* ರಾಜ್ಯ ಖಜಾಂಚಿಗಳು
ಸುಬ್ಬನರಸಿಂಹ
ಲೆಹರ್ ಸಿಂಗ್ ಸಿರೊಯ

ರಾಜ್ಯ ಕಾರ್ಯದರ್ಶಿಗಳು
ಸತೀಶ್ ರೆಡ್ಡಿ
ತುಳಸಿ ಮುನಿರಾಜು ಗೌಡ
ಕೇಶವ ಪ್ರಸಾದ್
ಜಗದೀಶ್ ಹಿರೇಮನಿ
ಸುಧಾ ಜಯರುದ್ರೇಶ್
ಭಾರತಿ ಮುಗ್ದುಂ
ಹೇಮಲತಾ ನಾಯಕ್
ಉಜ್ವಲಾ ಬಡವಣ್ಣಾಚೆ
ಕೆಎಸ್ ನವೀನ್
ವಿನಯ್ ಬಿದುರೆ

ಮೋರ್ಚಾ ಅಧ್ಯಕ್ಷರು
ಯುವ ಮೋರ್ಚಾ - ಸಂದೀಪ್
ಮಹಿಳಾ ಮೋರ್ಚಾ - ಗೀತಾ ವಿವೇಕಾನಂದ
ರೈತ ಮೋರ್ಚಾ - ಈರಣ್ಣ ಕಡಾಡಿ
ಹಿಂದುಳಿದ ವರ್ಗಗಳ ಮೋರ್ಚಾ - ಅಶೋಕ್ ಗಸ್ತಿ
ಎಸ್ ಸಿ ಮೋರ್ಚಾ - ಚಲುವಾದಿ ನಾರಾಯಣ ಸ್ವಾಮಿ
ಎಸ್ ಟಿ ಮೋರ್ಚಾ - ತಿಪ್ಪರಾಜು ಹವಾಲ್ದಾರ್
ಅಲ್ಪ ಸಂಖ್ಯಾತರ ಮೋರ್ಚಾ - ಮುಜ್ಹಾಮಿಲ್ ಬಾಬು
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications