ಸ್ವಾತಂತ್ರ್ಯ ಹೋರಾಟಗಾರ ಬಗ್ಗೆ ವಿಶೇಷ ಬ್ಲಾಗ್ ಇಲ್ಲಿದೆ ಓದಿ!
ಬೆಂಗಳೂರು, ಆಗಸ್ಟ್ 30: ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಸ್ಮರಿಸಲು ಪ್ರತ್ಯೇಕವಾದ ಬ್ಲಾಗ್ ಹಾಗೂ ಫೇಸ್ ಬುಕ್ ಪುಟವನ್ನು ಉತ್ಸಾಹಿಗಳು ನಿರ್ಮಿಸಿದ್ದಾರೆ. ಈ ಬಗ್ಗೆ ವಿವರಣೆ ಮುಂದಿದೆ.
ಆಗಸ್ಟ್ ತಿಂಗಳೆಂದರೆ ಭಾರತೀಯರಿಗೆ ವಿಶೇಷವಾದ ತಿಂಗಳು. ಪರಕೀಯರ ಆಳ್ವಿಕೆಯಿಂದ, ದಾಸ್ಯದ ಸಂಕೋಲೆಯಿಂದ ದೇಶ ಬಿಡುಗಡೆಗೊಂಡ ತಿಂಗಳಿದು. ಆದರೆ ಆ ಸ್ವಾತಂತ್ರ್ಯ ಅಷ್ಟು ಸುಲಭಕ್ಕೆ ದಕ್ಕಿದ್ದಲ್ಲ. ಅದರ ಹಿಂದೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿವೆ. ಸ್ವಾತಂತ್ರ್ಯ ಬಂದ ಅರವತ್ತೇ ವರ್ಷದಲ್ಲಿ ನಾವು ಅವರೆಲ್ಲರನ್ನೂ ಮರೆತೇಬಿಟ್ಟಿದ್ದೇವೆ.[ಸ್ವತಂತ್ರ ಸಂಗ್ರಾಮದಲ್ಲಿ ಬಿಜೆಪಿ, ಆರೆಸ್ಸೆಸ್ ಭಾಗವಹಿಸಿಲ್ಲ: ರಮ್ಯಾ]
ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಕನಿಷ್ಠ ಈ ತಿಂಗಳಾದರೂ ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ ಅಲ್ವಾ?. ಹಾಗಾಗಿ ಕಳೆದ ಆಗಸ್ಟ್ 1 ರಿಂದ ವಾಟ್ಸಾಪ್ ಹಾಗೂ ಫೇಸ್ ಬುಕ್ ನಲ್ಲಿ 'ಸುಮ್ಮನೇ ಬರಲಿಲ್ಲ ಸ್ವಾತಂತ್ರ್ಯ - ದಿನಕ್ಕೊಬ್ಬರು ದೇಶಭಕ್ತರ ಸ್ಮರಣೆ' ಯ ಎಂಬ ಸರಣಿಯನ್ನು ನಡೆಸುತ್ತಿದ್ದೇನೆ. ಬಹುತೇಕರಿಗೆ ಗೊತ್ತೇ ಇಲ್ಲದ ಅಜ್ಞಾತ ಬಲಿದಾನಿಗಳನ್ನು ಸ್ಮರಿಸುವ ಪ್ರಯತ್ನವಿದು.

ವಿದುರಾಶ್ವತ್ಥದ ಬಲಿದಾನಿಗಳು, ಕಾರ್ನಾಡ ಸದಾಶಿವರಾಯರು, ಮೈಲಾರ ಮಹಾದೇವ, ದೋಂಡಿಯಾ ವಾಘ್, ಹಲಗಲಿಯ ಬೇಡರು, ಸಂಗೊಳ್ಳಿ ರಾಯಣ್ಣ ಮುಂತಾದ ಕನ್ನಡ ನೆಲದ ವೀರರೂ ಸೇರಿದಂತೆ ಇಲ್ಲಿಯವರೆಗಿನ 24 ದೇಶಭಕ್ತರ ಕುರಿತ ಬರಹಗಳು ಈಗ 'ಭಾರತಪ್ರೇಮಿ ಬ್ಲಾಗ್' ನಲ್ಲಿ ಲಭ್ಯ. ಈ ಬ್ಲಾಗ್ ನ ಬರಹಗಳನ್ನು ಓದಿ, ಓದಿಸಿ,
ಈ ಅಜ್ಞಾತ ಸ್ವಾತಂತ್ರ್ಯ ವೀರರ ಕುರಿತು ಅರಿಯೋಣ. ವಿಶೇಷವಾಗಿ ಮಕ್ಕಳಿಗೆ ಈ ದೇಶಭಕ್ತರ ಕುರಿತು ಹೇಳುವ ಪ್ರಯತ್ನ ಮಾಡೋಣ. ಫೇಸ್ ಬುಕ್ ಪುಟ 'ದೇಶಾಭಿಮಾನಿ' ಯಲ್ಲೂ ಈ ಬರಹಗಳು ಲಭ್ಯವಿವೆ. ಈ ಸರಣಿ ಆಗಸ್ಟ್ 31 ರವರೆಗೆ ಪ್ರತಿದಿನ ಮುಂದುವರೆಯಲಿದೆ. ಈ ಬರಹಗಳ ಮೂಲಕ ಸ್ವಾತಂತ್ರ್ಯದ ಶ್ರಾವಣ ಅರ್ಥಪೂರ್ಣವಾಗಲಿ.
ಈ ವಿಶೇಷ ಬ್ಲಾಗ್(ಭಾರತಪ್ರೇಮಿ) ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ
ಫೇಸ್ ಬುಕ್ ಪುಟದ ಲಿಂಕ್ ಇಲ್ಲಿದೆ ಕ್ಲಿಕ್
(ಒನ್ ಇಂಡಿಯಾ ಸುದ್ದಿ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications