ವಿದ್ಯಾರ್ಥಿಗಳಿಂದ ಬಿಎಂಟಿಸಿಗೆ ಹರಿದುಬಂದಿದ್ದು ಬರೋಬ್ಬರಿ 27 ಕೋಟಿ
ಬೆಂಗಳೂರು, ಜುಲೈ 24: ವಿದ್ಯಾರ್ಥಿಗಳ ಬಸ್ಪಾಸ್ನಿಂದ ಬಿಎಂಟಿಸಿಗೆ ಬರೋಬ್ಬರಿ 27 ಕೋಟಿ ಹರಿದುಬಂದಿದೆ.
ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆ ಕುರಿತು ಗೊಂದಲ ಏರ್ಪಟ್ಟಿತ್ತು. ಜುಲೈವರೆಗೂ ಬಿಎಂಟಿಸಿ ಬಸ್ಪಾಸ್ ಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಹಳೆ ಪಾಸುಗಳನ್ನು ತೋರಿಸಿ ಅಥವಾ ಕಾಲೇಜಿನ ರಶೀದಿಯನ್ನು ತೋರಿಸಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿತ್ತು.
ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಒಟ್ಟು 23322 ಪಾಸುಗಳಿಂದ ಒಟ್ಟು 3,776,500ರೂಗಳು ಸಂದಾಯವಾಗಿದೆ. ಪ್ರೌಢಶಾಲಾ ವಿದ್ಯಾರ್ಥಿ ಪಾಸು(ಹುಡುಗರಿಗೆ) 22762 ಪಾಸುಗಳು ವಿತರಣೆಯಾಗಿದ್ದು ಅದರಿಂದ 11,018,000 ರೂ ಬಂದಿದೆ.

ಪ್ರೌಢಶಾಲಾ ವಿದ್ಯಾರ್ಥಿ ಪಾಸು(ಹುಡುಗಿಯರಿಗೆ)23362 ಪಾಸುಗಳು ವಿತರಣೆಯಾಗಿದ್ದು ಅದರಿಂದ 8071000 ರೂ ಸಂದಾಯವಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ 88,058 ಪಾಸುಗಳನ್ನು ವಿತರಿಸಲಾಗಿದ್ದು, 65360000 ರೂ ಬಂದಿದೆ.
ಕಾಳೇಜು ವಿದ್ಯಾರ್ಥಿಗಳಿಗೆ(ಪದವಿ ಸ್ನಾತಕೋತ್ತರ ಪದವಿ ಇತ್ಯಾದಿ)ಗೆ 92406 ಪಾಸುಗಳು ವಿತರಣೆಯಾಗಿವೆ ಅದರಿಂದ 83,340,600 ರೂ ಸಂದಾಯವಾಗಿದೆ.
ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗೆ 29831 ಸಾವಿರ ಪಾಸುಗಳನ್ನು ವಿತರಿಸಲಾಗಿದ್ದು, 27 ,669 ,900 ರೂ ಲಭ್ಯವಾಗಿದೆ. ತಾಂತ್ರಿಕ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ 1109 ಪಾಸುಗಳನ್ನು ವಿತರಿಸಲಾಗಿದ್ದು, 1509400 ರೂ ಲಭ್ಯವಾಗಿದೆ. ಸಂಜೆ ಕಾಲೇಜು, ಪಿಎಚ್ಡಿ ವಿದ್ಯಾರ್ಥಿಗಳಿಗೆ 54920 ಪಾಸುಗಳನ್ನು ವಿತರಿಸಲಾಗಿದ್ದು, 70,574400, ರೂ ಸಂದಾಯವಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications