ಸಾವಿರ ಕೋಟಿ ತಲುಪುತ್ತಿದೆ ಬಿಎಂಟಿಸಿ ಸಾಲದ ಬಾಬ್ತು
ಬೆಂಗಳೂರು, ಜು.9: ಬಿಎಂಟಿಸಿಯ ಆದಾಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಬೆಂಗಳೂರಿನ ಪ್ರಮುಖ ಸಾರ್ವಜನಿಕ ಸಾರಿಗೆ ಸಂಪರ್ಕವಾಗಿರುವ ಬಿಎಂಟಿಸಿ, 5 ವರ್ಷಗಳಿಂದ ನಷ್ಟ ಅನುಭವಿಸುತ್ತಿದೆ.
ಕಳೆದ ಐದು ವರ್ಷಗಳಲ್ಲಿ 971,62 ಕೋಟಿ ಸಾಲ ಮಾಡಿದ್ದು, 262.02 ಕೋಟಿ ಬಡ್ಡಿ ಕಟ್ಟಿದೆ. 2017-18ರಲ್ಲಿ 329,29 ಕೋಟಿ ಸಾಲ ಪಡೆದಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಿಗಮದ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಬಜೆಟ್ನಲ್ಲಿ 100 ಕೋಟಿ ರೂ ನೇರ ಸಹಾಯ ಘೋಷಿಸಿದೆ.
ವಾಸ್ತವದಲ್ಲಿ ಈ ಮೊತ್ತದಿಂದ ನಿಗಮಕ್ಕೆ ದೊಡ್ಡ ಚೇತರಿಕೆ ಏನೂ ಸಿಗುವುದಿಲ್ಲ, ಈಗ ಬೆಳೆದಿರುವ ಸಾಲದ ಮೊತ್ತಕ್ಕೆ ಸರ್ಕಾರದ ಈ ಅಲ್ಪ ಸಹಾಯಧನ ಕೇವಲ ಬಡ್ಡಿ ಪಾವತಿಗೆ ಸಾಕಾಗುತ್ತದೆ. ಬಿಎಂಟಿಸಿಯು ನಗರಾದ್ಯಂತ ಕಫಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ. ಇದರ ಸದ್ಬಕೆಯಲ್ಲಿ ನಿಗಮ ಎಡವುತ್ತಿದೆ. ಕೇವಲ ಬಸ್ ಕಾರ್ಯಾಚರಣೆಯಿಂದ ಆದಾಯ ಗಳಿಸಲು ಸಾಧ್ಯವಿಲ್ಲ.

ನಗರದಲ್ಲಿ ನಮ್ಮ ಮೆಟ್ರೋ ರೈಲು ಕಾಯಾಚರಣೆ ಆರಂಭವಾದಾಗಿನಿಂದ ನಿಗಮದ ಬಸ್ಗಳಿಗೆ ಪ್ರಯಾಣಿಕರ ಸಂಖ್ಯೆ ಕುಸಿದಿದೆ. ನಿತ್ಯ 52 ಲಕ್ಷ ಇದ್ದ ಪ್ರಯಾಣಿಕರ ಸಂಖ್ಯೆ ಇದೀಗ 46 ಲಕ್ಷಕ್ಕೆ ಇಳಿದಿದೆ. ಮೆಟ್ರೋ ರೈಲು ಪ್ರಯಾಣಿಕರಿಗಾಘಿ ಒದಗಿಸಿರುವ ಫೀಡರ್ ಬಸ್ ಸೇವೆಯಿಂದಲೂ ನಿಗಮಕ್ಕೆ ನಷ್ಟವಾಗುತ್ತಿದೆ.
ಈ ಫೀಡರ್ ಬಸ್ಗಳಿಗೂ ನಿರೀಕ್ಷಿತ ಪ್ರಮಾಣದ ಪ್ರಯಾಣಿಕರಿಲ್ಲ. ಹಾಗೆಂದು ಬಸ್ ಕಾರ್ಯಾಚರಣೆ ನಿಲ್ಲಿಸುವಂತಿಲ್ಲ, ಈ ಫೀಡರ್ ಬಸ್ ಸೇವೆಯಿಂದ ನಿಗಮಕ್ಕೆ 1.5 ಕೋಟಿ ರೂ. ನಷ್ಟವಾಗುತ್ತಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications