ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಿಎಂಟಿಸಿಯಿಂದ ಸಿಹಿಸುದ್ದಿ
ಬೆಂಗಳೂರು, ಜನವರಿ 16: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ವಾರ್ಷಿಕ ಉಚಿತ ಬಸ್ ಪಾಸ್ ವಿತರಿಸುತ್ತಿದೆ.
ಸಹಾಯ ಹಸ್ತ ಪಾಸುಗಳನ್ನು ಪಡೆಯಲು ಯಾರು ಅರ್ಹರು:
-ಕಟ್ಟಡ ನಿರ್ಮಾಣ, ಮಾರ್ಪಾಡು, ರಿಪೇರಿ ಮತ್ತು ನಿರ್ವಹಣೆ, ಕಟ್ಟಡಗಳನ್ನು ಕೆಡವುದರ ಕಾಮಗಾರಿಗಳು.
-ಫ್ಲೋರಿಂಗ್ , ಫಾಲ್ಸ್ ಸೀಲಿಂಗ್ , ವಾಲ್ ಪ್ಯಾನಲಿಂಗ್ ಮುಂತಾದವುಗಳನ್ನು ಒಳಗೊಂಡ ಒಳಾಂಗಣ ವಿನ್ಯಾಸ.
-ಜಲ ಕಾಮಗಾರಿಗಳು, ಒಳಚರಂಡಿ ನಿರ್ಮಾಣ ಕಾಮಗಾರಿಗಳು
-ಕೂಲಿಂಗ್ ಮತ್ತು ಹೀಟಿಂಗ್ ಸಿಸ್ಟಂಗಳ ಸ್ಥಾಪನೆ ಮತ್ತು ಅಳವಡಿಕೆ
-ಕಬ್ಬಿಣ/ಲೋಹದ ಗ್ರಿಲ್ಗಳು, ಕಿಟಕಿ, ಬಾಗಿಲುಗಳ ಸ್ಥಾಪನೆ
-ಫಿಲಂ ಸೆಟ್ಗಳ ನಿರ್ಮಾಣ ಮತ್ತು ಅಳವಡಿಕೆ
-ಲಿಫ್ಟ್ ಎಸ್ಕಲೇಟರ್ ಇತ್ಯಾದಿಗಳ ಸ್ಥಾಪನೆ
-ಸಿಗ್ನೇಜ್, ರಸ್ತೆ ಪೀಠೋಪಕರಣಗಳು, ಬಸ್ ಆಶ್ರಯಗಳು, ಸ್ಟ್ಯಾಂಡ್, ಸಿಗ್ನಲಿಂಗ್ ಸಿಸ್ಟಂ ಮುಂತಾದವುಗಳ ನಿರ್ಮಾಣ.
-ಫ್ರೀ-ಫ್ಯಾಬ್ರಿಕೇಟೆಡ್ ಕಾಂಕ್ರೀಟ್ ಮಾಡ್ಯೂಲ್ಸ್ , ಕಾಂಕ್ರೀಟ್ ಬ್ರಿಕ್ಸ್ ಬ್ಲಾಕ್ಸ್ , ಹಾಲೋ ಬಾಕ್ಸ್, ಟೈಲ್ಸ್ ಮುಂದತಾದವುಗಳ ಅಳವಡಿಕೆ.

ದಾಖಲೆಗಳೇನು ಬೇಕು:
-ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಗುರುತಿನ ಚೀಟಿ.
-ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಮಿಕ ಅಧಿಕಾರಿಗಳು ನೀಡುವ ಬಸ್ ಪಾಸ್ ಮಂಜೂರಾತಿ ಆದೇಶ ಪತ್ರ.
-ಎರಡು ಸ್ಟಾಂಪ್ ಸೈಜ್ ಅಳತೆಯ ಭಾವಚಿತ್ರವನ್ನು ನೀಡಬೇಕು.
ಪಾಸುಗಳು ದೊರೆಯುವ ಸ್ಥಳ
ಪಾಸುಗಳು ದೊರೆಯುವ ನಿಲ್ದಾಣಗಳು
-ಯಲಹಂಕ ಹಳೇ ಬಸ್ ನಿಲ್ದಾಣ
-ಕೆಂಪೇಗೌಡ ಬಸ್ ನಿಲ್ದಾಣ
-ಶಾಂತಿನಗರ ಟಿಟಿಎಂಸಿ
-ಬನಶಂಕರಿ ಟಿಟಿಎಂಸಿ
-ದೊಮ್ಮಲೂರು ಟಿಟಿಎಂಸಿ
-ವೈಟ್ಫೀಲ್ಡ್ ಟಿಟಿಎಂಸಿ
-ಶಿವಾಜಿನಗರ ಬಸ್ ನಿಲ್ದಾಣ
-ಯಶವಂತಪುರ ಟಿಟಿಎಂಸಿ
-ಜಯನಗರ ಟಿಟಿಎಂಸಿ
-ಕೋರಮಂಗಲ ಟಿಟಿಎಂಸಿ
-ಹೊಸಕೋಟೆ ಬಸ್ ನಿಲ್ದಾಣ
-ಕೆಂಗೇರಿ ಟಿಟಿಎಂಸಿ
-ವಿಜಯನಗರ ಟಿಟಿಎಂಸಿ
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications