ಪ್ರಯಾಣಿಕರಿಗೊಂದು ಸಿಹಿ ಸುದ್ದಿ: ಬಿಎಂಟಿಸಿ ಬಸ್ ದರ ಇಳಿಕೆ
ಚಿಲ್ಲರೆ ಸಮಸ್ಯೆಯ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ದರವನ್ನು ಪರಿಷ್ಕರಿಸಲಾಗಿದ್ದು, ಏಪ್ರಿಲ್ 15 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಬೆಂಗಳೂರು, ಏಪ್ರಿಲ್ 13: ಚಿಲ್ಲರೆ ಸಮಸ್ಯೆಯ ಹಿನ್ನೆಲೆಯಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ದರವನ್ನು ಪರಿಷ್ಕರಿಸಲಾಗಿದ್ದು, ಎರಡನೇ ಹಂತದ ದರವನ್ನು 12 ರಿಂದ 10 ರೂ. ಗೆ ಇಳಿಸಲಾಗಿದೆ. ಏಪ್ರಿಲ್ 15 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪ್ರತಿ ಹಂತದ ಬಸ್ ದರವನ್ನು ಪರಿಷ್ಕರಿಸಲಾಗಿದ್ದು, ದರ ಪರಿಷ್ಕರಣೆಯ ಪಟ್ಟಿ ಇಂತಿದೆ.
* ಎರಡನೇ ಹಂತದ ದರ 12ರಿಂದ 10ರೂ.ಗೆ ಇಳಿಕೆ
* 3,6,8ನೇ ಹಂತದಲ್ಲಿ 1 ರೂ ಹೆಚ್ಚಳ
ಹವಾನಿಯಂತ್ರಿತ ಬಸ್ ಗಳ ದರದಲ್ಲೂ ಪರಿಷ್ಕರಣೆ
* ಮೊದಲ ಹಂತ 15 ರಿಂದ 10ರೂ.ಗೆ ಇಳಿಕೆ
* 3ನೇ ಹಂತ 35 ರಿಂದ 30 ರೂ.ಗೆ ಇಳಿಕೆ
* 4ನೇ ಹಂತ 45 ರಿಂದ 40 ರೂ.ಗೆ ಇಳಿಕೆ
* 14ನೇ ಹಂತ 95 ರಿಂದ 90 ರೂ.ಗೆ ಇಳಿಕೆ ಮಾಡಲಾಗಿದೆ
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications