ಕವಿ ಡುಂಡಿರಾಜ್ ಗೆ ಅರವತ್ತರ ಸಂಭ್ರಮ, ಮೇ 7ಕ್ಕೆ ಅಭಿನಂದನೆ
ಕವಿ ಡುಂಡಿರಾಜ್ ಅವರಿಗೆ 60 ವರ್ಷ ತುಂಬಿದ ಸಂದರ್ಭಕ್ಕೆ ಮೇ 7ರಂದು ಸಂಜೆ 4.30ಕ್ಕೆ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಅಭಿನಂದನೆ ಹಾಗೂ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ
ಬೆಂಗಳೂರು, ಮೇ 2: ಹನಿಗವನಗಳು ಹಾಗೂ ಪತ್ರಿಕೆಗಳ ಅಂಕಣದಿಂದ ಜನಪ್ರಿಯರಾದ ಡುಂಡಿರಾಜ್ ಅವರಿಗೆ ಈಗ 60ನೇ ವಯಸ್ಸಿನ ಸಂತಸ. ಈ ಸಂದರ್ಭದಲ್ಲಿ ಉಪಾಸನಾ ಟ್ರಸ್ಟ್ ಹಾಗೂ ಎಚ್ ಡುಂಡಿರಾಜ್ ಅಭಿನಂದನಾ ಸಮಿತಿಯು ಮೇ 7ರಂದು ಸಂಜೆ 4.30ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿವೆ.
ಡುಂಡಿರಾಜ್ ಅವರ ಎರಡು ಪುಸ್ತಕಗಳ ಬಿಡುಗಡೆ, ಗೀತಗಾಯನ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಕವಿ ಎಚ್ಎಸ್ ವೆಂಕಟೇಶ್ ಮೂರ್ತಿ ವಹಿಸಿದ್ದರೆ, ಡಾ.ಚಂದ್ರಶೇಖರ ಕಂಬಾರ ಪುಸ್ತಕಗಳ ಬಿಡುಗಡೆ ಮಾಡುವರು. ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿನಂದನಾ ಭಾಷಣ, ಬಿ.ಆರ್.ಲಕ್ಷ್ಮಣರಾವ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.[ಸಿಂಗಪುರದಲ್ಲಿ ಅನುರಣಿಸಿದ ಹಾಸ್ಯ, ಕಾವ್ಯ, ಗಾಯನ]

ಉಪಾಸನಾ ಮೋಹನ್, ಪಂಚಮ್ ಹಳಿಬಂಡಿ, ನಾಗಚಂದ್ರಿಕಾ ಭಟ್, ಮೇಘನಾ ಭಟ್ ಹಾಗೂ ಉಪಾಸನಾ ವಿದ್ಯಾರ್ಥಿಗಳಿಂದ ಗೀತಗಾಯನ ನಡೆಯಲಿದೆ. ಸಂಜೆ 4.30ರಿಂದ 5ರವರೆಗೆ ಲಘು ಉಪಾಹಾರ ವ್ಯವಸ್ಥೆ ಮಾಡಲಾಗಿದೆ. 5ರಿಂದ 5.45ರವರೆಗೆ ಗೀತಗಾಯನ ನಡೆಯಲಿದೆ. ಸಂಜೆ 5.45ಕ್ಕೆ ಪುಸ್ತಕ ಲೋಕಾರ್ಪಣೆ ಹಾಗೂ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications