ಬೆಂಗಳೂರು: ಬಿಬಿಎಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಬೆಂಗಳೂರು, ಜೂ.17: ಬಿಬಿಎಂ ವಿದ್ಯಾರ್ಥಿನಿಯನ್ನು ಇಬ್ಬರು ಯುವಕರು ಕಾರಿನಲ್ಲಿ ನಗರದ ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.
ನಗರದ ಖಾಸಗಿ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ಮತ್ತು ರಾಜು ವಿರುದ್ಧ ದೂರು ನೀಡಿದ್ದಾಳೆ. ಸೋಮವಾರ ಬೆಳಗ್ಗೆ 4 ಗಂಟೆಗೆ ಕಾರಿನಲ್ಲಿ ಕನಕಪುರ ರಸ್ತೆಗೆ ಕರೆದುಕೊಂಡು ಹೋಗಿ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಫೇಸ್ಬುಕ್ನಲ್ಲಿ ಪರಿಚಯ:
ಬಿಬಿಎಂ ವಿದ್ಯಾರ್ಥಿನಿ ಮತ್ತು ಅಭಿಷೇಕ್ ನಡುವೆ 10 ತಿಂಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಭಾನುವಾರ ರಾತ್ರಿ ಅಭಿಷೇಕ್ ಕಾರಿನಲ್ಲಿ ಪ್ರಯಾಣಿಸಲು ಯುವತಿಯನ್ನು ಆಹ್ವಾನಿಸಿದ್ದಾನೆ. ಅದರಂತೆ ಯುವತಿ ಕಾರಿನಲ್ಲಿ ಪ್ರಯಾಣಿಸಿದ್ದು ತಲಘಟ್ಟಪುರದಲ್ಲಿ ಅಭಿಷೇಕ್ ಮತ್ತು ಆತನ ಸ್ನೇಹಿತ ರಾಜು ಸೇರಿ ರೇಪ್ ಮಾಡಿದ್ದಾರೆ. ಬಳಿಕ ಬ್ಯಾಟರಾಯನಪುರಕ್ಕೆ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.[ಬೆಂಗಳೂರು: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ]
ಯುವತಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪರಿಚಯದ ಸ್ನೇಹಿತರು ಆಗಿದ್ದರಿಂದ ಯುವತಿ ಕಾರಿನಲ್ಲಿ ಪ್ರಯಾಣ ಬೆಳಿಸಿದ್ದು, ಕೃತ್ಯ ನಡೆಯುವ ಸಂದರ್ಭದಲ್ಲಿ ಮೂವರು ಮದ್ಯ ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications