ರಸ್ತೆ, ಶಾಲೆ ಗೋಡೆ, ಮೆಟ್ಟಿಲು ಮೇಲೆ sorry.. sorry..ಬರಹ: ಯುವಕರ ಹುಚ್ಚಾಟ!
ಬೆಂಗಳೂರು, ಮೇ.24: ಪಾಗಲ್ ಪ್ರೇಮಿಯೊಬ್ಬ ಶಾಲೆ ಗೋಡೆ ಮೇಲೆ, ರಸ್ತೆ ಮೇಲೆಲ್ಲಾ sorry.. sorry ಅಂತ ಬರೆದು ಹುಚ್ಚಾಟ ಮೆರೆದಿರುವ ಘಟನೆ ಮಾಗಡಿ ರಸ್ತೆ ಸುಂಕದಕಟ್ಟೆ ಶಾಂತಿಧಾಮ ಸ್ಕೂಲ್ನಲ್ಲಿ ನಡೆದಿದೆ. ತಡ ರಾತ್ರಿ ಸುಮಾರು 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದ ಇಬ್ಬರು ಯುವಕರು ಕೆಂಪು ಬಣ್ಣದ ಸ್ಪ್ರೇ ತಂದು ಶಾಲೆ ಗೋಡೆ ಮೇಲೆ, ಮೆಟ್ಟಿಲುಗಳ ಬರೆದಿರುವುದಲ್ಲದೆ ರಸ್ತೆ ತುಂಬೆಲ್ಲಾ sorry.. sorry ಅಂತ (ಕ್ಷಮೆಯಾಚನೆ) ಬರವಣಿಗೆ ಬರೆದಿದ್ದಾನೆ.
ಮೇಲ್ನೋಟದಲ್ಲಿ ಪಾಗಲ್ ಪ್ರೇಮಿಯೊಬ್ಬ ಈ ಹುಚ್ಚಾಟ ಮರೆದಿರುವುದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಶಾಲೆ ಗೇಟ್ ಮೇಲೆ, ಗೋಡೆಗಳ ಮೇಲೆಲ್ಲಾ sorry.. sorry ಅಂತ ಬರೆದಿದ್ದಾನೆ. ಯಾರೂ ಏನು..? ಎಂಬುದು ನಮಗೆ ತಿಳಿದಿಲ್ಲ. ಈ ಬಗ್ಗೆ ಪೊಲೀಸರಿಗೆ ಎಲ್ಲಾ ರೀತಿಯಲ್ಲಿ ಮಾಹಿತಿ ನೀಡಿದ್ದೇವೆ. ಪೊಲೀಸರು ಆತನ ಹುಡುಕಾಟದಲ್ಲಿ ಇದ್ದಾರೆ ಎಂದು ಶಾಂತಿಧಾಮ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರು.

ಬೆಳಿಗ್ಗೆ ಎದ್ದು ಶಾಲೆಗೆ ಬಂದ ಮಕ್ಕಳಿಗೆ, ಏರಿಯಾ ಜನರಿಗೆ ಆಶ್ಚರ್ಯ..!
ಎಂದಿನಂತೆ ಶಾಲೆಗೆ ಬಂದ ಮಕ್ಕಳಿಗೆ ತಮ್ಮ ಶಾಲೆ ಗೋಡೆ ಮೇಲೆ, ಮಟೆಟ್ಟಿಲುಗಳ ಮೇಲೆ sorry.. sorry ಎಂಬ ಬರವಣಿಗೆ ನೋಡಿ ಗಾಬರಿಗೊಂಡಿದ್ದಾರೆ.

ಇನ್ನೂ ಬೆಳ್ಳಂ ಬೆಳಗ್ಗೆ ಏರಿಯಾ ಬೀದಿಯಲ್ಲಿ ರಸ್ತೆ ನೋಡಿದ ಜನ ಇದೇನಿದು ರಂಗೋಲಿ ಹಾಕಿದ್ದಾರೆ ಅಂತ ಆಶ್ಚರ್ಯಪಟ್ಟಿದ್ದಾರೆ. ಆದರೆ ಸರಿಯಾಗಿ ನೋಡಿದಾಗ sorry.. sorry ಬರವಣಿಗೆ ನೋಡಿ ಶಾಂತಿಧಾಮ ಶಾಲೆ ರಸ್ತೆಯ ಜನರು ದಿಗ್ಬ್ರಮೆಗೊಂಡಿದ್ದಾರೆ. ಸದ್ಯ ಪಾಗಲ್ ಪ್ರೇಮಿಯ ಹುಚ್ಚಾಟ ಸಿಸಿಟಿಯಲ್ಲಿ ದೃಶ್ಯ ಸೆರೆಯಾಗಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಯುವಕರ ಹಿಂದೆ ಕಾಮಾಕ್ಷಿಪಾಳ್ಯ ಪೊಲೀಸರು ಬಿದ್ದಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications