ಬೆಂಗಳೂರಿನ ಎಂಟಿಆರ್ ಸಿಬ್ಬಂದಿಗೆ ಕೊರೊನಾ: ಘಟಕ ಸೀಲ್ಡೌನ್
ಬೆಂಗಳೂರು, ಜುಲೈ 15: ಬೆಂಗಳೂರಿನ ಎಂಟಿಆರ್ ಕಂಪನಿಯ ಮುಖ್ಯ ಘಟಕದ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಘಟಕವನ್ನು ಸೀಲ್ಡೌನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
Facebook ತ್ಯಜಿಸಿ ಇಲ್ಲ ಸೇನೆಯಿಂದ ಹೊರನಡೆಯಿರಿ | Oneindia Kannada
ಒಂದು ವಾರದ ಹಿಂದೆ ಕಂಪೆನಿಯ ಅಡುಗೆ ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಅವರಿಂದಾಗಿಯೇ ಇದೀಗ ಇಲ್ಲಿ ಕೆಲಸ ಮಾಡುವ ಸುಮಾರು 30 ಜನರಿಗೆ ವೈರಸ್ ತಗುಲಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಸಂದ್ರದ ಘಟಕವನ್ನು ಸೀಲ್ಡೌನ್ ಮಾಡಲಾಗಿದೆ.
ಸಿದ್ಧ ಆಹಾರ ಮತ್ತು ಮಸಾಲಾ ಪದಾರ್ಥಗಳ ತಯಾರಿಕಾ ಕಂಪೆನಿಯಾದ ಎಂಟಿಆರ್ನ ಮುಖ್ಯ ಘಟಕವು ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಇದೆ. ಇದು ಪ್ರಮುಖ ಘಟಕವಾಗಿದ್ದ ಹಿನ್ನೆಲೆಯಲ್ಲಿ ಕಂಪೆನಿಗೆ ನೂರಾರು ಕೋಟಿ ರೂ. ನಷ್ಟವಾಗಲಿದೆ ಎನ್ನಲಾಗಿದೆ.

ಸೋಂಕಿತರ ಸಂಪರ್ಕದಲ್ಲಿದ್ದ ಕಂಪೆನಿಯ ಇನ್ನೂ 40 ಉದ್ಯೋಗಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿಂದ ತಯಾರಾಗುವ ಪದಾರ್ಥಗಳು ಭಾರತ ಮಾತ್ರವಲ್ಲದೇ ಬೇರೆಬೇರೆ ದೇಶಗಳಿಗೂ ರಫ್ತಾಗುತ್ತಿವೆ. ಸೀಲ್ಡೌನ್ನಿಂದಾಗಿ ಉತ್ಪಾದನಾ ಕಾರ್ಯ ಸ್ಥಗಿತವಾಗಿದೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications