ಬ್ರಾಂಡೆಡ್ ಬಟ್ಟೆ ಕಳ್ಳರ ಬಂಧನ, 20 ಲಕ್ಷ ಮೌಲ್ಯದ ಮಾಲು ವಶ!
ಬೆಂಗಳೂರು, ಜೂನ್ 18: ಸಿಟಿಮಾರ್ಕೆಟ್ ಪೊಲೀಸ್ ಠಾಣೆ ಸರಹದ್ದು ಸುಲ್ತಾನ್ ಪೇಟೆಯ ಅಂಗಡಿಯೊಂದರಲ್ಲಿ ಮೇಲೆ ಭಾನುವಾರ(ಜೂನ್ 18) ದಂದು ಸಿಸಿಬಿ ಹಾಗೂ ಸಿಟಿ ಮಾರುಕಟ್ಟೆ ಪೊಲೀಸರು ದಾಳಿ ನಡೆಸಿದ್ದಾರೆ.
ಕಂಪನಿಗಳ ನಕಲಿ ಬಟ್ಟೆಗಳನ್ನು ಅಕ್ರಮ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಈ ದಾಳಿ ನಡೆಸಲಾಗಿದೆ. ಕೇಂದ್ರ ಅಪರಾಧ ವಿಭಾಗದ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ, ನಕಲಿ ಬಟ್ಟೆಗಳನ್ನು ಮಾರಾಟಮಾಡುತ್ತಿದ್ದ ಆಸಾಮಿ ನಿರ್ಮಲ್ ಸಿಂಗ್(24) ಎಂಬಾತನನ್ನು ಬಂಧಿಸಿ 9 ಲಕ್ಷ ರು ಮೌಲ್ಯದ ಮಾಲು ವಶಕ್ಕೆ ಪಡೆಯಲಾಗಿದೆ.

ನಿರ್ಮಲ್ ಸಿಂಗ್ ವಶದಿಂದ 9,31,500/-ರೂ ಬೆಲೆಬಾಳುವ ಬ್ರಾಂಡ್ ಗಳ ಒಟ್ಟು 495 ನಕಲಿ ಬಟ್ಟೆಗಳನ್ನು ವಶಪಡಿಸಿಕೊಂಡು, ಆಸಾಮಿ ವಿರುದ್ದ ಸಿಟಿಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಇನ್ನೊಂದೆಡೆ ತುಮಕೂರು ಮೂಲದ ಜಗನ್ನಾಥ್ ಅಲಿಯಾಸ್ ಜಗ್ಗಿ ಎಂಬಾತನನ್ನು ಬಂಧಿಸಿ ಬಟ್ಟೆ ವಶಕ್ಕೆ ಪಡೆಯಲಾಗಿದ್ದು, ಒಟ್ಟು 20 ಲಕ್ಷ ರು ಮೌಲ್ಯದ ಮಾಲು ವಶವಾಗಿದೆ. ಕೋರಮಂಗಲ, ಇಂದಿರಾನಗರ ಮುಂತಾದೆಡೆ ರಾತ್ರಿ ವೇಳೆ ಮಳಿಗೆಗಳಲ್ಲಿ ಬ್ರಾಂಡೆಡ್ ಬಟ್ಟೆಗಳನ್ನು ಕದ್ದು, ಬೇರೆಡೆ ವಿತರಿಸುತ್ತಿದ್ದ ಎಂದು ತಿಳಿದು ಬಂದಿದೆ.
Raided duplicate branded clothes shop in City Market, seized products of leading brands worth Rs 9,31,500 /- Accused Nirmal singh arrested. pic.twitter.com/SptX3NVZhs
— S Ravi, IPS (@AddlCPCrime) June 17, 2017
LOUIS PHILIPPE, PUMA, ADIDAS, ALLEN SOLLEY, WRANGLER. U.S.POLO & TOMMY HILFIGER ಮುಂತಾದ ಕಂಪನಿಗಳ ಬಟ್ಟೆಗಳನ್ನು ಕದಿಯುತ್ತಿದ್ದರು. ನಂತರ ಬ್ರಾಂಡೆಡ್ ಬಟ್ಟೆಗಳನ್ನು ನಕಲಿ ಮಾಡಿ, ಅಗ್ಗದ ದರಕ್ಕೆ ಮಾರಾಟ ಮಾಡುತ್ತಿದ್ದರು
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications