ತ್ಯಾಜ್ಯ ಸಂಸ್ಕರಣಾ ಘಟಕ ಸುತ್ತ ಬಫರ್ ವಲಯ: 6 ಘಟಕ ಪುನರಾರಂಭ
ಬೆಂಗಳೂರು, ಏಪ್ರಿಲ್ 16: ಹೈಕೋರ್ಟ್ ಆದೇಶ ಪಾಲನೆಗೆ ಮುಂದಾಗಿರುವ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಹಾಗು ಬಿಬಿಎಂಪಿ, ತ್ಯಾಜ್ಯ ಸಂಸ್ಕರಣಾ ಘಟಕಗಳ ಸುತ್ತ ಸಂರಕ್ಷಿತ ಪ್ರದೇಶ ಗುರುತಿಸಲು ಕ್ರಮ ಕೈಗೊಳ್ಳುತ್ತಿದೆ.
ಬೆಂಗಳೂರಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ಸಮರ್ಪಕ ತ್ಯಾಜ್ಯದ ಸಮರ್ಪಕ ನಿರ್ವಹಣೆಗಾಗಿ 7 ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ. ಆದರೆ, ಘಟಕಗಳ ಬಗ್ಗೆ ಸುತ್ತಲಿನ ಗ್ರಾಮಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ 7 ಘಟಕಗಳು ಸ್ಥಗಿತಗೊಂಡಿದ್ದವು. ಈ ಕುರಿತಂತೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಘಟಕಗಳನ್ನು ಪುನರಾರಂಭಿಸುವಂತೆ ಸೂಚನೆ ನೀಡಿತ್ತು.
ಘಟಕದಲ್ಲಿ ಮೀಥೇನ್ ಗ್ಯಾಸ್ ಉತ್ಪತ್ತಿಯಾಗಲಿದೆ. ಹಾಗೆಯೇ, ಕಸದಿಂದ ದುರ್ವಾಸನೆ ಉಂಟಾಗಿ ಜನರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಘಟಕದ ಸುತ್ತ ಸಂರಕ್ಷಿತ ವಲಯವನ್ನು ಗುರುತಿಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ಅದರಂತೆ, ಇದೀಗ ಸಂರಕ್ಷಿತ ವಲಯ ಗುರುತಿಸುವ ಕಾರ್ಯ ಇನ್ನೊಂದು ವಾರದಲ್ಲಿ ಆರಂಭವಾಗಲಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಸಮಿತಿ ರಚನೆಗೆ ಪ್ರಸ್ತಾವಣೆ: ಸಂರಕ್ಷಿತ ವಲಯ ಗುರುತಿಸುವ ಸಲುವಾಗಿ ಸಮಿತಿ ರಚಿಸಲು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅದರಲ್ಲಿ ಕೆಎಸ್ ಪಿಬಿಸಿ ಹಿರಿಯ ಪರಿಸರ ಅಧಿಕಾರಿ, ಬಿಬಿಎಂಪಿ ಆಯುಕ್ತರು ಇನ್ನಿತರ ಅಧಿಕಾರಿಗಳಿರಲಿದ್ದಾರೆ.

ಆವರು ಘಟಕಗಳಿಗೆ ಭೇಟಿ ನೀಡಿ, ಅವುಗಳ ವಿಸ್ತೀರ್ಣ ಮತ್ತು ಸುತ್ತಲಿನ ಜನವಸತಿ ಪ್ರದೇಶವನ್ನಾಧರಿಸಿ ಬಫರ್ ವಲಯ ಗುರುತಿಸಲಿದ್ದಾರೆ. ಸರ್ಕಾರ ಸಮಿತಿ ರಚನೆಗೆ ಶೀಘ್ರದಲ್ಲಿ ಅನುಮತಿ ನೀಡಲಿದ್ದು, ಸಮಿತಿ ರಚನೆಯಾದ ವಾರದೊಳಗೆ ಬಫರ್ ವಲಯ ಗುರತಿಸುವ ಕೆಲಸ ಆರಂಭಿಸಲಾಗುತ್ತದೆ. ಈವರೆಗೆ ಸ್ಥಗಿತಗೊಂಡಿದ್ದ 7 ಘಟಕಗಳ ಪೈಕಿ 6 ಘಟಕಗಳು ಪುನರಾರಂಭಗೊಳ್ಳಲಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications