ಗಾಡಿ ಪಂಚರ್ ಎಂದು ಕೆಳಕ್ಕೆ ಬಗ್ಗಿದರೆ 15 ಲಕ್ಷ ರು. ಮಂಗಮಾಯ!
ಬೆಂಗಳೂರು, ಅಕ್ಟೋಬರ್, 14: ಬೆಂಗಳೂರು ಬರುಬರುತ್ತಾ ಕಳ್ಳರ ಸಂತೆಯಾಗಿ ಮಾರ್ಪಟ್ಟಿದೆ. ಕಳ್ಳರ ಕಾಟಾದಿಂದ ನಾಗರಿಕರು ಸದಾ ಭಯದಲ್ಲಿಯೇ ಓಡಾಡುವಂತಾಗಿದೆ. ಯಾವುದೇ ಅಮೂಲ್ಯಭರಿತವಾದ ವಸ್ತುಗಳನ್ನು ಹಗಲಿನಲ್ಲಿಯೂ ತೆಗೆದುಕೊಂಡು ಹೋಗಲು ದಿಗಿಲಿಗೆ ಒಳಗಾಗುತ್ತಾರೆ.
ಗಿರಿನಗರದ ಸೀತಾ ಸರ್ಕಲ್ ನಲ್ಲಿ ಉದ್ಯಮಿಯೊಬ್ಬರಿಂದ 15 ಲಕ್ಷ ರೂ ಹಣವಿದ್ದ ಬ್ಯಾಗ್ ದರೋಡೆ ಮಾಡಿ ಪರಾರಿಯಾದ ಘಟನೆ ಅಕ್ಟೋಬರ್ 14ರ ಬುಧವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ನಿವಾಸಿ ಬಾಲಯ್ಯ ಎಂಬಾತ ಕಳ್ಳರ ಕುತಂತ್ರಕ್ಕೆ ಬಲಿಯಾದ ದುರಾದೃಷ್ಠವಂತ.[ಈ ಸರಗಳ್ಳರ ಎದುರು ಹಾಲಿವುಡ್ ಸಾಹಸ ದೃಶ್ಯ ಏನಿಲ್ಲ!]

ಬಾಲಯ್ಯ ನಗರದ ಎಸ್ ಬಿಐ ಬ್ಯಾಂಕಿನಿಂದ ಬುಧವಾರ ಬೆಳಿಗ್ಗೆ ಹಣ ಡ್ರಾ ಮಾಡಿಕೊಂಡು ಬರುವುದನ್ನು ಗಮನಿಸಿದ ಕಳ್ಳರು ಅವರ ಯೋಜನೆಯಂತೆ ಕಾರನ್ನು ಪಂಚರ್ ಮಾಡಿದ್ದರು. ಆಗ ಪಂಚರ್ ಆಗಿರುವುದನ್ನು ಬಾಲಯ್ಯ ಪರಿಶೀಲಿಸುತ್ತಿದ್ದ ವೇಳೆ ಹಣ ಕಸಿದು ಕಾಲು ಕಿತ್ತಿದ್ದಾರೆ.
ಪಲ್ಸರ್ ಬೈಕಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ಈ ಕೃತ್ಯ ಎಸಗಿದ್ದು, ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಕಳೆದುಕೊಂಡು ಚಿಂತಾಕ್ರಾತನಾದ ಬಾಲಯ್ಯ ಅವರಿಗೆ ಪೊಲೀಸರು ಹಣವನ್ನು ಶೀಘ್ರವಾಗಿ ತಲುಪಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಪೊಲೀಸರು ಕಳ್ಳರ ಜಾಲಕ್ಕೆ ಬಲೆ ಬೀಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications