ರೈಲ್ವೆ ಗುಜರಿ ವಸ್ತುಗಳಿಂದ ನಿರ್ಮಾಣವಾಯ್ತು ಅಬ್ದುಲ್ ಕಲಾಂ ಮೂರ್ತಿ
ಬೆಂಗಳೂರು, ಜುಲೈ 22: ಯಶವಂಪುರ ರೈಲ್ವೆ ನಿಲ್ದಾಣದಲ್ಲಿ ಇದೀಗ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಮೂರ್ತಿ ತಲೆ ಎತ್ತಿದೆ. ಗುಜರಿ ವಸ್ತುಗಳನ್ನು ಬಳಸಿಕೊಂಡು ಈ ಮೂರ್ತಿ ಸಿದ್ಧಪಡಿಸಲಾಗಿದೆ, ಆರನೇ ಪ್ಲಾಟ್ಫಾರಂನ ರೈಲ್ವೆ ಹಳಿ ಪಕ್ಕದಲ್ಲಿ ಈ ಮೂರ್ತಿ ನಿಮಿಸಲಾಗಿದೆ.
800 ಕಿ.ಗ್ರಾಂನಷ್ಟು ಗುಜರಿ ವಸ್ತುಗಳನ್ನು ಬಳಸಿ ಇದನ್ನು ನಿರ್ಮಿಸಲಾಗಿದೆ. ಒಟ್ಟು ಇದಕ್ಕೆ 45 ದಿನಗಳನ್ನು ತೆಗೆದುಕೊಳ್ಳಲಾಗಿದೆ. ಯಶವಂತಪುರ ಕೋಚಿಂಗ್ ಡಿಪೋದ ಎಂಜಿನಿಯರ್ಗಳು ಇದನ್ನು ಸಿದ್ಧಪಡಿಸಿದ್ದಾರೆ. ಗುಜರಿಗೆ ಹಾಕಿದ್ದ ರೈಲಿನ ವಿವಿಧ ಭಾಗಗಳನ್ನು ಬಳಸಿಕೊಳ್ಳಲಾಗಿದೆ.
ಇದು 7.8 ಅಡಿ ಎತ್ತರವಿದೆ, ಯಶವಂಪುರಕ್ಕೆ ಬರುವ ಪ್ರಯಾಣಿಕರು ಇದನ್ನು ನೋಡಬಹುದಾಗಿದೆ. ನಿತ್ಯ ಯಶವಂಪುರ ಮಾರ್ಗದಲ್ಲಿ 200 ಪ್ಯಾಸೆಂಜರ್ ರೈಲುಗಳು ಓಡಾಡುತ್ತವೆ.

ನಟ್ಸ್, ಬೋಲ್ಟ್ಸ್, ಮೆಟಾಲಿಕ್ ರೋಪ್, ಡ್ಯಾಂಪರ್ ವಸ್ತುಗಳನ್ನು ಮೈಸೂರು ವರ್ಕ್ಶಾಪ್ನಿಂದ ತರಿಸಿಕೊಳ್ಳಲಾಗಿದೆ. ಮೊದಲು ಪ್ಲಾಸ್ಟರ್ ಪ್ಯಾರಿಸ್ ಬಳಸಿಕೊಂಡು ಮೂರ್ತಿ ಮಾಡಿಕೊಳ್ಳಲಾಗುತ್ತದೆ. ಬಳಿಕ ಅದರ ಮೇಲೆ ನಟ್ಸ್, ಬೋಲ್ಟ್ಗಳನ್ನು ಬಳಕೆ ಮಾಡಲಾಗಿದೆ.
''ನಮ್ಮ ಡಿಪೋ 20 ವರ್ಷಗಳಷ್ಟು ಹಳೆಯದು, ಇಲ್ಲಿರುವ ನಿರುಪಯುಕ್ತ ವಸ್ತುಗಳನ್ನು ಬಳಸಿಕೊಂಡು ಕಲಾಕೃತಿಯನ್ನು ರಚನೆ ಮಾಡುವ ಕುರಿತು ಆಲೋಚಿಸುತ್ತಿದ್ದೆವು. ಈಗಾಗಲೇ ಕೆಂಪೇಗೌಡ ಹೆರಿಟೇಜ್ ಗಾರ್ಡನ್ನಲ್ಲಿ ಸ್ವಾಮಿ ವಿವೇಕಾನಂದರ 3ಡಿ ಮೂರ್ತಿಯನ್ನು ನಿರ್ಮಿಸಲಾಗಿದೆ'' ಎಂದು ಎಂಜಿನಿಯರ್ ಸಿಪಿ ಶ್ರೀಧರ್ ತಿಳಿಸಿದ್ದಾರೆ.
Recommended Video
-
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications