ಜಲಮಂಡಳಿ: ನ್ಯಾಪ್ಕಿನ್ಸ್ ವಿತರಣೆ ಹಾಗೂ ನಾಶ ಪಡಿಸುವ ಯಂತ್ರ ಸ್ಥಾಪನೆ
ಬೆಂಗಳೂರು, ಆಗಸ್ಟ್ 1: ಬೆಂಗಳೂರು ನೀರು ಸರಬರಾಜು ಮಂಡಳಿಯು ಸ್ಯಾನಿಟರಿ ನ್ಯಾಪ್ಕಿನ್ ಮತ್ತು ನ್ಯಾಪ್ಕಿನ್ಗಳನ್ನು ದಹಿಸಿ ನಾಶಪಡಿಸುವ ಯಂತ್ರವನ್ನು ಮೊದಲ ಬಾರಿಗೆ ಅಳವಡಿಸಿದೆ.
ಈಗಾಗಲೇ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಹೀಗೊಂದು ಯಂತ್ರವನ್ನು ಅಳವಡಿಸಲಾಗಿದೆ. ಅದು ಎಟಿಎಂ ರೂಪದಲ್ಲಿ ಇರುತ್ತದೆ. ಮಂಡಳಿಯು ಸನ್ ಗ್ರೀನ್ ಆರ್ಗ್ಯಾನಿಕ್ ತ್ಯಾಜ್ಯ ವಿಲೇವಾರಿ ನಿರ್ವಹಣಾ ಸ್ವಯಂಸೇವಾ ಸಂಸ್ಥೆ ಅಳವಡಿಸಿದೆ.
ಇದರಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಇನ್ಸಿನರೇಟರ್ ಎರಡು ಯಂತ್ರಗಳನ್ನು 34 ಸಾವಿರ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಈ ವೆಂಡಿಂಗ್ ಮೆಷಿನ್ನಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ಬಳಸಬಹುದಾಗಿದೆ.

ಸ್ವಚ್ಛತೆ ಹಾಗೂ ಶುಚಿತ್ವ ಇರುವೆಡೆ ಉತ್ತಮ ಆರೋಗ್ಯ ಇರುತ್ತದೆ. ಆರೋಗ್ಯ ಉತ್ತಮವಾಗಿದ್ದರೆ ಕಾರ್ಯಕ್ಷಮತೆಯೂ ಹೆಚ್ಚಿರುತ್ತದೆ. ಮಹಿಳಾ ಸಿಬ್ಬಂದಿಗಳ ಅಗತ್ಯತೆಯನ್ನು ಪೂರೈಸುವ ನಿಟ್ಟಿನಲ್ಲಿ ಈ ಯಂತ್ರವನ್ನು ಅಳವಡಿಸಲಾಗಿದೆ, ತುರ್ತು ಸಂದರ್ಭದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ವಿತರಣಾ ಯಂತ್ರದಲ್ಲಿ ಐದು ರೂ. ನಾಣ್ಯ ಹಾಕಿ ಸ್ಯಾನಿಟರಿ ನ್ಯಾಪ್ಕಿನ್ ಪಡೆಯಬಹುದು. ಈ ಯಂತ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸ್ಯಾನಿಟರಿ ನ್ಯಾಪ್ಕಿನ್ ತುಂಬಿಸಬಹುದಾಗಿದೆ.
ಈ ಯಂತ್ರ ವಿವಿಧ ಮಾದರಿಯಲ್ಲಿ ಲಭ್ಯವಿದ್ದು 5 ಪ್ಯಾಕ್ನಿಂದ ಒಂದು ಕೆಜಿಯವರೆಗೂ ನ್ಯಾಪ್ಕಿನ್ಗಳನ್ನು ವಿಲೇವಾರಿ ಮಾಡಲು ಸಹಕಾರಿಯಾಗಿದೆ. ಸದ್ಯ ಬಿಡಬ್ಲ್ಯೂ ಎಸ್ಎಸ್ಬಿಯಲ್ಲಿ 20 ಸ್ಯಾನಿಟರಿ ಪ್ಯಾಡ್ ವಿಲೇವಾರಿ ಮಾಡುವ ಯಂತ್ರ ಅಳವಡಿಸಲಾಗಿದೆ. ಈ ಯಂತ್ರ ನೆಲದ ಮೇಲೆ, ತೆರೆದ ಪ್ರದೇಶದಲ್ಲಿ ಟೆರೇಸ್ ಅಥವಾ ಗೋಡೆಯ ಮೇಲೆ ಹಾಗೂ ಶೌಚಾಲಯದಲ್ಲಿ ಅಳವಡಿಸಬಹುದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications