ಅಪಾರ್ಟ್ ಮೆಂಟ್ ನಿವಾಸಿಗಳ ಹೋರಾಟಕ್ಕೆ ಮಣಿದ ಜಲಮಂಡಳಿ: ಮಾತುಕತೆಗೆ ಆಹ್ವಾನ
ಬೆಂಗಳೂರು, ಡಿಸೆಂಬರ್ 04 : ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಿಗೆ ಎಸ್ ಟಿ ಪಿ ಅಳವಡಿಕೆ ವಿರೋಧಿಸಿ ಬೆಂಗಳೂರು ಅಪಾರ್ಟ್ ಮೆಂಟ್ ಫೆಡರೇಷನ್ ನಡೆಸಿದ ಮಾನವ ಸರಪಳಿಯ ಐತಿಹಾಸಿಕ ಹೋರಾಟದ ಫಲವಾಗಿ ಬೆಂಗಳೂರು ಜಲಮಂಡಳಿ ಫೆಡರೇಷನ್ ಜತೆ ಮಾತುಕತೆಗೆ ಮುಂದಾಗಿದೆ.
ಅಪಾರ್ಟ್ ಮೆಂಟ್ ಗಳಲ್ಲಿ ಎಸ್ಟಿಪಿ ಅಳವಡಿಕೆ ಇನ್ನಿತರೆ ವಿಷಯಗಳನ್ನು ವಿರೋಧಿಸಿ ಡಿ.2ರಂದು ರಾಜಧಾನಿಯ ಎಲ್ಲೆಡೆ ಸುಮಾರು 40 ಕ್ಕೂ ಹೆಚ್ಚಿನ ಪ್ರದೇಶಗಳಿಂದ 10,050 ಅಪಾರ್ಟ್ ಮೆಂಟ್ ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅದರ ಫಲವಾಗಿ ಈಗಾಗಲೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಎಸ್ಟಿಪಿ ಅಳವಡಿಕೆಗೆ ಅಪಾರ್ಟ್ ಎಂಟ್ ಗಳಿಗೆ ನೀಡಿದ್ದ ನೋಟೀಸ್ ಹಿಂಪಡೆಯಲು ನಿರ್ಧರಿಸಿದೆ.
ಪ್ರತಿಭಟನಾ ಮೆರವಣಿಗೆ ಕೈಗೊಳ್ಳುವ ಮುನ್ನ ಬಿಎಎಫ್ ಸದಸ್ಯರೊಂದಿಗೆ ನವೆಂಬರ್ 30ರಂದು ಎಸ್ಟಿಪಿ ಅಳವಡಿಕೆ, ಝೀರೊ ಲಿಕ್ವಿಡ್ ಡಿಸ್ ಚಾರ್ಜ್ ಕುರಿತು ಮಾತುಕತೆ ನಡೆಸಲಾಗಿತ್ತು. ಅದಾದ ನಂತರ ಜಲಮಂಡಳಿಯು ಅವಸರವಸರವಾಗಿ ಡಿ.2 ರಂದು ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿದೆ.
ಇದಾದ ನಂತರ ಮಾಲಿನ್ಯ ನಿಯಂತ್ರಣ ಮಂಡಲಿ ಹಾಗೂ ಜಲಮಂಡಳಿಯು ಮಾಲಿನ್ಯ ನಿಯಂತ್ರಣ ಮಂಡಳಿ ಸೋಮವಾರ (ಡಿ.04) ಮಾತುಕತೆಗೆ ಮುಂದಾಗಿದೆ. ಈ ವೇಳೆ ಎಸ್ಟಿಪಿ ಕಡ್ಡಾಯ, ನೀರಿನ ದರ 300 ಪಟ್ಟು ಹೆಚ್ಚಳ ಮುಂತಾದ ವಿಷಯಗಳ ಬಗ್ಗೆ ಚಿರ್ಚಿಸಲಾಗುತ್ತದೆ ಎಂದು ಬಿಎಎಫ್ ಆಡಳಿತ ಮಂಡಳಿ ತನ್ನೆಲ್ಲ ಸದಸ್ಯರಿಗೆ ಹೋರಾಟದ ಯಶಸ್ಸಿನ ನಂತರ ಬರೆದಿರುವ ಕೃತಜ್ಞತಾ ಪೂರ್ವಕ ಪತ್ರದಲ್ಲಿ ಈ ವಿಷಯ ತಿಳಿಸಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications