ಉಪಚುನಾವಣೆ ಟಿಕೆಟ್ ಅಂತಿಮಕ್ಕೆ ರಾಜ್ಯಕ್ಕೆ ಕೈ ನಾಯಕರು
ಬೆಂಗಳೂರು, ಸೆಪ್ಟೆಂಬರ್ 26: ಉಪಚುನಾವಣೆ ಟಿಕೆಟ್ ಅಂತಿಮಗೊಳಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದ್ದು ಇಂದು ಹೈಕಮಾಂಡ್ನ ಕೆಲವು ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಇನ್ನೂ ಕೆಲವು ಪ್ರಮುಖ ನಾಯಕರು ಅವರೊಂದಿಗೆ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.
ನಿನ್ನೆಯಷ್ಟೆ ಶಾಸಕಾಂಗ ಪಕ್ಷದ ಅಧ್ಯಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು 11 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ಗೆ ಅನಿವಾರ್ಯವಾಗಿದ್ದು, ಹಾಗಾಗಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲೆಂದು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಕೆಲವು ಕ್ಷೇತ್ರಗಳಲ್ಲಿ ಒಂದಕ್ಕಿಂತಲೂ ಹೆಚ್ಚು ಆಕಾಂಕ್ಷಿಗಳಿದ್ದು, ಇಲ್ಲಿ ರಾಜಿ-ಸಂಧಾನದ ಮೂಲಕ ಒಮ್ಮತದ ಅಭ್ಯರ್ಥಿಯನ್ನು ಆರಿಸುವ ಪ್ರಯತ್ನವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ.
ಶಿವಾಜಿನಗರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ನಲ್ಲಿ ಆಂತರಿಕ ಕಲಹಗಳು ಎದ್ದಿದ್ದು, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್ಗೆ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ನಾಯಕರು ಕೆಲವರು ಗಲಾಟೆ ಮಾಡಿದ್ದಾರೆ.
-
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications