ಕೇಂದ್ರ ಸರ್ಕಾರದ ಗುಡ್ನ್ಯೂಸ್ :ಗೃಹ ನಿರ್ಮಾಣ ವಸ್ತುಗಳ ಬೆೆಲೆ ಇಳಿಕೆ
ಬೆಂಗಳೂರು, ಮೇ21: ಕೇಂದ್ರ ಸರ್ಕಾರ ಕಟ್ಟಡ ಅಥವಾ ಗೃಹ ನಿರ್ಮಾಣ ಮಾಡುವವರಿಗೆ ಗುಡ್ ನ್ಯೂಸ್ ನೀಡಿದೆ. ಸಿಮೆಂಟ್, ಕಬ್ಬಿಣ , ಉಕ್ಕಿನ ದರದಲ್ಲಿ ಇಳಿಕೆಯಾಗು ದಿಟ್ಟ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆೆ. ಸಿಮೆಂಟ್ ಬೆಲೆಯನನ್ನು ಕಡಿಮೆ ಮಾಡಲು ಲಾಜಿಸ್ಟಿಕ್ಸ್ ಕ್ರಮಗಳ ಮೂಲಕ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಟ್ವೀಟ್ ಮಾಡಿದ್ದಾರೆ. ಎಲ್ಲಾ ನಿರ್ಧಿಷ್ಟ ವಿವರಗಳನ್ನು ಅಧಿಸೂಚನೆಯೊಂದಿಗೆ ಹೊರಡಿಸುವುದಾಗಿಯೂ ತಿಳಿಸಿದ್ದಾರೆ.
ಕಬ್ಬಿಣ ಮತ್ತು ಉಕ್ಕಿನದರದಲ್ಲೂ ಇಳಿಕೆಯಾಗಲಿದೆ
ನಾವು ಕಚ್ಚಾ ವಸ್ತು ಮತ್ತು ಕಬ್ಬಿಣ ಮತ್ತು ಉಕ್ಕಿನ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಕಸ್ಟಮ್ಸ್ ಸುಂಕವನ್ನು ಮಾಪನ ಮಾಡುತ್ತೇವೆ. ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಗವನನ್ನು ಕಡಿಮೆ ಮಾಡುತ್ತೇವೆ. ಕಬ್ಬಿಣ ಮತ್ತು ಉಕ್ಕಿನ ಉತ್ಪನ್ನ ಮೇಲಿನ ರಫ್ತು ಸುಂಕವನ್ನು ವಿಧಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸಲ್ ಮೇಲಿನ ಸೆಸ್ ಕಡಿಮೆ ಮಾಡಿರುವ ಪರಿಣಾಮಗಳಿಂದ ಗೃಹ ನಿರ್ಮಾಣ ಸಾಮಗ್ರಿಗಳ ಬೆಲೆಯು ಇಳಿಯಲಿದೆ. ಇದರ ಜೊತೆಗೆ ಕಬ್ಬಿಣ ಮತ್ತು ಉಕ್ಕಿನ ಕಚ್ಚಾ ಸಾಮಗ್ರಿಗಳ ಆಮದು ಸುಂಕವನ್ನು ಇಳಿಸಿರೋದು. ಕಬ್ಬಿಣ ಮತ್ತುಉಕ್ಕಿನ ಉತ್ಪನ್ನಗಳ ರಫ್ತು ಸುಂಕ ವಿಧಿಸಿರೋದನ್ನು ಅವಲೋಕಿಸಿದಾಗ ಗೃಹ ನಿರ್ಮಾಣ ಸಾಮಗ್ರಿಗಳಾದ ಸಿಮೆಂಟ್ , ಕಬ್ಬಿಣ ಮತ್ತು ಉಕ್ಕಿನ ಬೆಲೆಯಲ್ಲಿ ಗಣನೀಯವಾದ ಇಳಿಕೆಯಾಗುವ ಸಾಧ್ಯತೆಗಳಿವೆ.

ಕೇಂದ್ರ ಸರ್ಕಾರ ಸಿಮೆಂಟ್ , ಕಬ್ಬಿಣ, ಉಕ್ಕಿನ ಬೆಲೆಯನ್ನು ಇಳಿಕೆ ಮಾಡುವುದರಿಂದ ಬಡವ ನೆಮ್ಮದಿಯ ಸೂರನ್ನು ಕಟ್ಟಿಕೊಳ್ಳಲು ಅನುಕೂಲವಾಗಲಿದೆ. ಆದರೆ ಸಿಮೆಂಟ್, ಕಬ್ಬಿಣ, ಉಕ್ಕು ಬೆಲೆ ಎಷ್ಟು ಇಳಿಯಲಿದೆ ಅನ್ನೋದು ಕೆಲ ಸಮಯದಲ್ಲೇ ತಿಳಿಯಲಿದೆ.

-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications