ಹೊಸಪೇಟೆ-ಬೆಂಗಳೂರು ನಡುವೆ ನಿತ್ಯ ಇಂಟರ್ಸಿಟಿ ರೈಲಿಗೆ ಆಗ್ರಹ
ಬೆಂಗಳೂರು, ಜೂನ್ 22: ವಿಶ್ವವಿಖ್ಯಾತ ಹಂಪಿ ಸಂಪರ್ಕಿಸುವ ಹೊಸಪೇಟೆಯಿಂದ ರಾಜಧಾನಿ ಬೆಂಗಳೂರಿಗೆ ಮಧ್ಯೆ ಇಂಟರ್ಸಿಟಿ ರೈಲು ಆರಂಭಿಸುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಕರ್ನಾಟಕ ರೈಲ್ವೆ ಬಳಕೆದಾರರ ವೇದಿಕೆ ಅಭಿಯಾನ ಆರಂಭಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ರೈಲ್ವೆ ಸಚಿವ ಪಿಯೂಷ್ ಗೋಯಲ್, ಹಿರಿಯ ರೈಲ್ವೆ ಅಧಿಕಾರಿಗಳು ರಾಜ್ಯಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್ , ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಈ ಭಾಗದ ಜನಪ್ರತಿನಿಧಿಗಳನ್ನು ಟ್ಯಾಗ್ ಮಾಡಿ ಟ್ವಿಟ್ಟರ್ನಲ್ಲಿ ಅಭಿಯಾನ ಆರಂಭಿಸಿದ್ದಾರೆ.
Pls introduce intercity train btw #Hospete & #Bengaluru early. @BSreeramulu_bjp @drmubl @drmsbc @GMSWR @PiyushGoyal @narendramodi @AnanthKumar_BJP @BSYBJP @DVSBJP @JoshiPralhad @RailwaySeva @RailwayBoard #Karnataka #Hampi pic.twitter.com/qLuTUk7Ezc
— Karnataka Rail Users (@KARailway) June 22, 2018
ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ರಾಯದುರ್ಗ, ಚಳ್ಳಕೆರೆ, ಚಿತ್ರದುರ್ಗ, ಚಿಕ್ಕಜಾಜೂರು, ಬೀರೂರು, ಕಡೂರು ಅರಸೀಕೆರೆ ಹಾಗೂ ತುಮಕೂರು ಮೂಲಕ ಬೆಂಗಳೂರನ್ನು ಸಂಪರ್ಕಿಸಲು ನಿತ್ಯ ರೈಲು ಸಂಪರ್ಕ ಆರಂಭಿಸಬೇಕು. ಇದರಿಂದ ವಿಶ್ವವಿಖ್ಯಾತ ತಾಣವಾದ ಹಂಪಿಗೆ ಪ್ರವಾಸಕ್ಕೆ ಬರುವವರಿಗೆ ಅನುಕೂಲವಾಗಲಿದೆ.

ದೇಶವಿದೇಶಗಳಿಂದ ನಿತ್ಯ ಸಹಸ್ರಾರು ಜನರು ಹಂಪಿಗೆ ಭೇಟಿ ನೀಡುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ಸರಿಯಾದ ರೈಲು ಸಂಪರ್ಕವಿಲ್ಲ ಹೀಗಾಗಿ ನಿತ್ಯ ಇಂಟರ್ಸಿಟಿ ರೈಲು ಆರಂಭಿಸಿದರೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹಂಪಿ ಅಭಿವೃದ್ಧಿಗೆ ಮತ್ತಷ್ಟು ನೆರವಾಗಲಿದೆ. ಹಾಗೂ ಈ ಭಾಗದ ಪ್ರಯಾಣಿಕರಿಗೂ ಅನುಕೂಲವಾಗಲಿದೆ ಎಂದು ರೈಲ್ವೆ ಬಳಕೆದಾರರ ವೇದಿಕೆ ಟ್ವಿಟ್ಟರ್ ಅಭಿಯಾನ ಆರಂಭಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications