ಬೀದಿಬದಿ ಪ್ರಾಣಿಗಳ ಸಂರಕ್ಷಣೆಗೆ ಮನಮಿಡಿದ ಗ್ಲೋಬಲ್ ಗಿವಿಂಗ್
ಬೆಂಗಳೂರು, ಸೆಪ್ಟೆಂಬರ್ 19: ಬೆಂಗಳೂರಿನ ಬೀದಿಬದಿಯ ಪ್ರಾಣಿಗಳನ್ನು ಸಂರಕ್ಷಿಸಲು ಚಾರ್ಲಿಸ್ ಎನಿಮಲ್ ರಿಹ್ಯಾಬಿಲಿಟೇಶನ್ ಸೆಂಟರ್ (ಕೇರ್) ಸಂಸ್ಥೆಯು ಬೀದಿಬದಿ ಪ್ರಾಣಿಗಳ ಚಿಕಿತ್ಸಾ ಕೇಂದ್ರ ಆರಂಭಿಸಲು ಮುಂದಾಗಿದೆ.
ಇದರೊಂದಿಗೆ ಜಾಗತಿಕ ಸ್ವಯಂಸೇವಾ ಸಂಸ್ಥೆ ಗ್ಲೋಬಲ್ ಗಿವಿಂಗ್ ಕೈಜೋಡಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ ಕಳೆದ ಐದು ವರ್ಷಗಳಿಂದ ಹತ್ತು ಸಾವಿರಕ್ಕೂ ಹೆಚ್ಚು ಬೀದಿಬದಿಯ ಅನಾಥ, ಗಾಯಗೊಂಡ, ರೋಗಪೀಡಿತ ಪ್ರಾಣಿಗಳಿಗೆ ಶುಶ್ರೂಷೆ ಮೂಲಕ ಪುನರ್ವಸತಿ ಕಲ್ಪಿಸುತ್ತಿರುವ ಕೇರ್ ಸಂಸ್ಥೆಯು ಐದು ಸಾವಿರ ಡಾಲರ್ ವೆಚ್ಚದಲ್ಲಿ ಟ್ರೌಮಾ ಕೇರ್ ಸೆಂಟರ್ ಆರಂಭಿಸಲು ಮುಂದಾಗಿದೆ.
ಅದಕ್ಕಾಗಿ ದಾನಿಗಳಿಂದ ಐದು ಸಾವಿರ ಡಾಲರ್ ಗಳ ಹಣವನ್ನು ಸಂಗ್ರಹಿಸಲು ಮುಂದಾಗಿತ್ತು, ಅದಕ್ಕೆ ಸ್ಪಂದಿಸಿ ಈಗಾಗಲೇ 5,800 ಡಾಲರ್ ಗೂ ಹೆಚ್ಚು ಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಲಾಗಿದೆ.

ಕೇರ್ ಸಂಸ್ಥೆಯ ಕಾರ್ಯವನ್ನು ಮೆಚ್ಚಿರುವ ಜಾಗತಿಕ ಸಂಸ್ಥೆ ಗ್ಲೋಬಲ್ ಗಿವಿಂಗ್ ಇದೀಗ ಕೇರ್ ನ ಐದು ಸಾವಿರ ಡಾಲರ್ ಗೆ ಮ್ಯಾಚಿಂಗ್ ಡೊನೇಶನ್ ಆಗಿ ಮತ್ತೆ 10 ಸಾವಿರ ಡಾಲರ್ ನ್ನು ಒದಗಿಸಲು ಮುಂದಾಗಿದೆ.
ಜಾಗತಿಕ ಕ್ರೌಡ್ ಫಂಡಿಂಗ್ ಕಮ್ಯುನಿಟಿಯಲ್ಲಿ ಹೆಸರು ಮಾಡಿರುವ ಗ್ಲೋಬಲ್ ಗಿವಿಂಗ್ ಸೆಪ್ಟೆಂಬರ್ ತಿಂಗಳು ಪೂರ್ತಿ ಕೇರ್ ಸಂಸ್ಥೆಗೆ ಹೇರಳ ಧನ ಸಹಾಯವನ್ನು ಸಾರ್ವಜನಿಕರಿಂದ ಆಹ್ವಾನಿಸಿದೆ.
Its a Big Day today ! All dontns tdy r eligible 4 matchmg by GlobalGiving 4 funds 4 our Trauma CARE section 4 animals of #Bengaluru.
— Rajeev Chandrasekhar (@rajeev_mp) September 19, 2018
This is really imp 4 us n we hope 4 ur full fledgd support!
Every contribtn counts.
So Donate, Spread word 4 CARE! https://t.co/LI1wCztfw4 pic.twitter.com/CWTvoIzzAL
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕೇರ್ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಗ್ಲೋಬಲ್ ಲಿವಿಂಗ್ ಕೈಜೋಡಿಸುತ್ತಿರುವುದು ಶ್ಲಾಘನೀಯ, ಬೆಂಗಳೂರಿನ ಹೃದಯವಂತ ನಾಗಕರಿಕರು ಹೆಚ್ಚು ಪ್ರಮಾಣದಲ್ಲಿ ಮ್ಯಾಚಿಂಗ್ ಗ್ರ್ಯಾಂಟ್ ಡೊನೇಶನ್ ಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications