ನವೆಂಬರ್ 24ರಂದು ಕರ್ನಾಟಕ ಶಾಸ್ತ್ರೀಯ ಕೊಳಲು ವಾದನ
ಬೆಂಗಳೂರು, ನವೆಂಬರ್ 20: ಕರ್ನಾಟಕ ಶಾಸ್ತ್ರೀಯ ಕೊಳಲು ವಾದ ಕಾರ್ಯಕ್ರಮ ಬನಶಂಕರಿಯ ಶ್ರೀರಾಮ ಲಲಿತಕಲಾ ಮಂದಿರದಲ್ಲಿ ನವೆಂಬರ್ 24ರಂದು ನಡೆಯಲಿದೆ.
ಕೊಳಲು ಪ್ರಿಯರಿಗಾಗಿಯೇ ಈ ವಾದನವನ್ನು ಆಯೋಜಿಸಲಾಗಿದೆ. ವಿದ್ವಾನ್ ಎಂಕೆ ಪ್ರಾಣೇಶ್ ಕೊಳಲು ವಾದನ ನಡೆಸಿಕೊಡಲಿದ್ದಾರೆ, ವಿದ್ವಾನ್ ಚಾರುಲತಾ ರಾಮಾನುಜಮ್ ವಯೋಲಿನ್ , ವಿದ್ವಾನ್ ಅರ್ಜುನ್ ಕುಮಾರ್ ಮೃದಂಗ, ವಿದ್ವಾನ್ ಓಂಕಾರ್ ರಾವ್ ಘಟದೊಂದಿಗೆ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮ ನವೆಂಬರ್ 24ರಂದು ಸಂಜೆ 5.30ಕ್ಕೆ ಆರಂಭವಾಗಲಿದೆ.

ಏನು? -ಕರ್ನಾಟಕ ಶಾಸ್ತ್ರೀಯ ಕೊಳಲು ವಾದನ
ಎಲ್ಲಿ?-ಶ್ರೀರಾಮ ಲಲಿತಕಲಾ ಮಂದಿರ, 9 ನೇ ಮುಖ್ಯರಸ್ತೆ, ಸಿದ್ದಣ್ಣ ಲೇಔಟ್, ಬನಶಂಕರಿ ಎರಡನೇ ಹಂತ.
ಯಾವಾಗ? ನವೆಂಬರ್ 24 ಶನಿವಾರ ಸಂಜೆ 5.30
More From
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications