ರೆಸ್ಟೋರೆಂಟ್ಗಳಲ್ಲಿ ವಿಕಲಚೇತನರಿಗೆ ರ್ಯಾಂಪ್ ಸೌಲಭ್ಯ!
ಬೆಂಗಳೂರು, ಜೂನ್ 10: ವಿಕಲಚೇತನರು ರೆಸ್ಟೋರೆಂಟ್ಗಳಿಗೆ ತೆರಳಲು ಕಷ್ಟ ಪಡುತ್ತಿದ್ದಾರೆ, ಅವರ ಸಮಸ್ಯೆ ನಿವಾರಣೆಗೆ ಎಲ್ಲಾ ರೆಸ್ಟೋರೆಂಟ್ಗಳಲ್ಲಿ ರ್ಯಾಂಪ್ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಬಿಡಿಎ ಹಾಗೂ ಬಿಬಿಎಂಪಿ ಪತ್ರ ಬರೆದಿದೆ.
ಮುಂಬೈನ ವಿರಾಲಿ ಮೋದಿ ಎಂಬುವವರು ಅಲ್ಲಿನ ಸಂಸದ ಹುಸೇನ್ ದಾಲ್ವಿಗೆ ಪತ್ರ ಬರೆದು ವಿಕಲಚೇತನರು ರೆಸ್ಟೋರೆಂಟ್ಗೆ ತೆರಳುವ ಬವಣೆಯನ್ನು ತಿಳಿಸಿದ್ದರು. ಸಂಸದ ದಾಲ್ವಿ ಅವರು ಕೇಂದ್ರದ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ರವಾನಿಸಿದ್ದರು. ಪತ್ರದಲ್ಲಿ ವಿಕಲಚೇತನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಲಾಗಿತ್ತು. ರಾಂಪ್ ನಿರ್ಮಿಇಸಿದರೆ ವಿಕಲಚೇತನರು ಯಾರ ಹಂಗಿಲ್ಲದೆ ಸುಲಭವಾಗಿ ರೆಸ್ಟೋರೆಂಟ್ಗೆ ತೆರಳಬಹುದು.
ವಿಕಲಚೇತನರಿಗೆ ಸರ್ಕಾರಿ ಕಚೇರಿ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸುಲಭವಾಗಿ ಓಡಾಡಲು ಪೂರಕ ವಾತಾವರಣ ಕಲ್ಪಿಸಲು ಕಾಯಿದೆ ರೂಪಿಸಲಾಗಿದೆ.

2016ರಲ್ಲಿ ಸಂಸತ್ ಒಪ್ಪಿಗೆ ಸೂಚಿಸಿರುವ ವಿಕಲಚೇತನರ ಹಕ್ಕುಗಳ ಕಾಯಿದೆ ಅನ್ವಯ ಸರ್ಕಾರಿ ಕಚೇರಿಗಳಲ್ಲದೆ ಖಾಸಗಿ ಕಟ್ಟಡಗಳು ವಿಕಲಚೇತನ ಸ್ನೇಹಿಯಾಗಬೇಕಿದೆ. ಆದರೆ, ಹೆಚ್ಚಿನ ಕಡೆಗಳಲ್ಲಿ ಸೌಲಭ್ಯ ಇಲ್ಲದೆ ವಿಕಲಚೇತನರು ತೊಂದರೆ ಅನುಭವಿಸುತ್ತಿದ್ದಾರೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications