ಬೆಂಗಳೂರು: ವಿದ್ಯಾರಣ್ಯಪುರದಲ್ಲಿ 2 ಕಡೆ ಸರಗಳ್ಳತನ
ಬೆಂಗಳೂರು, ಸೆಪ್ಟೆಂಬರ್. 16: ಬೆಂಗಳೂರಲ್ಲಿ ಗಣೇಶ ಹಬ್ಬದ ಎದುರು ಮತ್ತೆ ಸರಗಳ್ಳರ ಹಾವಳಿ ಕಾಣಿಸಿಕೊಂಡಿದೆ. ಬುಧವಾರ ಮಧ್ಯಾಹ್ನ ಕಳ್ಳರು ಕೈಚಳ ತೋರಿಸಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರ ಸರ ಅಪಹರಣ ಮಾಡಲಾಗಿದೆ. ಬಾಲಾಜಿ ಲೇಔಟ್ ನಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದೆ.
ಶರಾವತಿ ಎಂಬುವರ 40 ಗ್ರಾಂ ಮತ್ತು ತಾರಾಬಾಯಿ ಎಂಬುವರ 70 ಗ್ರಾಂ ಸರವನ್ನು ಅಪಹರಿಸಲಾಗಿದೆ. ಕಪ್ಪು ಬಣ್ಣದ ಬಜಾಜ್ ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. [ಬೆಂಗಳೂರು: 2 ದಿನದಲ್ಲಿ 10 ಕಡೆ ಸರಗಳ್ಳರ ಕೈ ಚಳಕ]

ಸರಗಳ್ಳರನ್ನು ಹಿಡಿಯಲು ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಪಿ. ಹರಿಶೇಖರನ್ ಮುಂದಾಳತ್ವದಲ್ಲಿ ತಂಡವೊಂದನ್ನು ರಚನೆ ಮಾಡಿದ್ದರೂ ಅಪರಾಧ ಪ್ರಕರಣಗಳಿಗೆ ಅಂಕುಶ ಬಿದ್ದಿಲ್ಲ.
Tweet by Deputy Commissioner of Police - Command Center,
Bengaluru City.
Shri. M G Nagendra Kumar, KSPS... http://t.co/fPBl9Us3ZG
— BengaluruCityPolice (@BlrCityPolice) September 16, 2015 ಸೆಪ್ಟೆಂಬರ್ 9 ಮತ್ತು 10 ರಂದು ನಗರದ ವಿವಿಧೆಡೆ ಕೈಚಳಕ ತೋರಿಸಿದ್ದ ಕಳ್ಳರು ಎರಡೇ ದಿನದಲ್ಲಿ 10 ಕಡೆ ಸರಗಳ್ಳತನ ಮಾಡಿದ್ದರು. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೂಲಕ, ಬ್ಯಾನರ್ ಗಳ ಮೂಲಕವೂ ಸಹ ಜನರಿಗೆ ಎಚ್ಚರಿಕೆ ನೀಡುತ್ತಿದೆ. ಅಲ್ಲದೇ ಕಳ್ಳತನ ತಡೆಯಲು ವಿಶೇಷ ತಂಡವನ್ನು ರಚನೆ ಮಾಡಿದೆ.
-
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Gold Price Increased: ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಗ್ರಾಹಕರಿಗೆ ಶಾಕ್! ಬೆಳ್ಳಿ ದರ ಎಷ್ಟಿದೆ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ











Click it and Unblock the Notifications