ಲವರ್ ಸ್ನೇಹಿತೆಯ ಬಾಯ್ ಫ್ರೆಂಡ್ ಬಳಿ ರಾಬರಿ ಮಾಡಿದ ಕಿರಾತಕರು !
ಬೆಂಗಳೂರು, ಮಾರ್ಚ್ 23: ಹಣದ ಮುಂದೆ ಸಂಬಂಧಗಳಿಗೆ ಬೆಲೆಯೇ ಇಲ್ಲ ಬಿಡಿ! ಅಂತದ್ದೊಂದು ಘಟನೆ ಬೆಂಗಳೂರಿನ ಭೈರವೇಶ್ವರ ನಗರದಲ್ಲಿ ನಡೆದಿದೆ. ಅಂದಹಾಗೆ ಲವರ್ ಸ್ನೇಹಿತೆ ನೀಡಿದ ಟಿಪ್ಸ್ನಿಂದ ಪಶ್ಚಿಮ ಬಂಗಾಳದ ಯುವಕನನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
Recommended Video
ಜಾಕೀರ್ ಹುಸೇನ್, ಶಾಬಾಜ್ ಖಾನ್, ಫಾಜಿಲ್ ಬಂಧಿತ ಅರೋಪಿಗಳು. ಬಂಧಿತರಿಂದ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಪನ್ ಮಿಥ್ಯಾ, ಚಂದ್ರಾ ಬಡಾವಣೆ ಭೈರವೇಶ್ವರನಗರದಲ್ಲಿದ್ದ ಪ್ರೇಯಸಿ ನಯನಾ ಭೇಟಿ ಮಾಡಲಿಕ್ಕೆ ಫೆ. 13 ರಂದು ಬಂದಿದ್ದಾನೆ. ಚಿಕ್ಕಪೇಟೆ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುವ ಈತ ಬರುವಾಗ ಮೂರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ನೆಕ್ಲೇಸ್ ತಂದಿದ್ದ. ಚುನಾವಣೆಗೆ ಹೋಗುವ ಮುನ್ನ ಭೇಟಿ ಮಾಡಲು ಬಂದಿದ್ದ. ಇದನ್ನು ಗಮನಿಸಿದ್ದ ನಯನಾ ಗೆಳತಿ ಮಾಯಿಯ ಪ್ರಿಯತಮ ಜಾಕೀರ್. ತನ್ನ ಇಬ್ಬರು ಸಹಚರರ ಜತೆಗೆ ಬಂದಿದ್ದ ಜಾಕೀರ್, ಮುಖಕ್ಕೆ ಮಾಸ್ಕ್ ಧರಿಸಿ ಸಪನ್ನನ್ನು ಅಡ್ಡ ಗಟ್ಟಿ ಹೆದರಿಸಿ ಚಿನ್ನಾಭರಣ ಕಸಿದುಕೊಂಡು ಪರಾರಿಯಾಗಿದ್ದಾರೆ.

ತನ್ನ ಲವರ್ ಜಾಕಿರ್ ದರೋಡೆ ಮಾಡಿರುವ ಸಂಗತಿ ಗೊತ್ತಿರಲಿಲ್ಲ. ತನ್ನ ಸ್ನೇಹಿತೆ ನಯನಾ ಜತೆ ಹೋಗಿ ಪೊಲೀಸ್ ಠಾಣೆಗೆ ದೂರು ನೀಡುವಾಗಲೂ ಜತೆಗೆ ಇದ್ದಾಳೆ. ಸಿಸಿಟಿವಿ ಆಧರಿಸಿ ಆರೋಪಿ ಜಾಕೀರ್ ಮತ್ತು ಆತನ ಸಹಚರರನ್ನು ಬಂಧಿಸಿದಾಗ ಸಂಗತಿ ಹೊರಗೆ ಬಿದ್ದಿದೆ. ಸಪನ್ ಮಿಥ್ಯಾ ಪ್ರಿಯತಮೆ ನಯನಾ ಗೆಳತಿ ಮಾಯಿ ಬಾಯ್ ಫ್ರೆಂಡ್ ಜಾಕಿರ್ ಈ ಕೃತ್ಯ ಎಸಗಿರುವ ಸಂಗತಿ ಬೆಳಕಿಗೆ ಬಂದಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications