43 ಕೋಟಿ ವಂಚನೆ : ವಿಶಾಲಾಕ್ಷಿ ಭಟ್ ಬಂಧನ
ಬೆಂಗಳೂರು, ನವೆಂಬರ್ 28 : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವುದಾಗಿ ಸುಮಾರು 43 ಕೋಟಿ ರೂಪಾಯಿ ವಂಚಿಸಿದ್ದ ವಿಶಾಲಾಕ್ಷಿ ಭಟ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ವಿಶಾಲಾಕ್ಷಿ ಅವರ ವಿರುದ್ಧ ದೂರು ದಾಖಲಾಗಿತ್ತು.
ಬೆಂಗಳೂರಿನ ಜೆ.ಪಿ. ನಗರ ನಿವಾಸಿಯಾದ ವಿಶಾಲಾಕ್ಷಿ ಭಟ್ ಅವರು ಮಡಿವಾಳದ ಎಚ್ಡಿಎಫ್ಸಿ ಲೈಫ್ ಇನ್ಶುರೆನ್ಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಬ್ಯಾಂಕ್ ಮೂಲಕ ಷೇರು ಖರೀದಿಸಿದರೆ ಕೋಟಿ-ಕೋಟಿ ಹಣ ಮಾಡಬಹುದು ಎಂದು ಉದ್ಯಮಿಗಳನ್ನು ಹಣ ಹೂಡಿಕೆ ಮಾಡಲು ಆಹ್ವಾನಿಸಿದ್ದರು. [ಎಚ್ ಡಿಎಫ್ ಸಿ ಬ್ಯಾಂಕ್ ಎಟಿಎಂ ಇನ್ಮುಂದೆ ಪೇಪರ್ ಲೆಸ್]

ವಿಶಾಲಾಕ್ಷಿ ಅವರ ಮಾತು ನಂಬಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಉದ್ಯಮಿಗಳ ಹಣ ಹೂಡಿಕೆ ಮಾಡಿದ್ದರು. ಆದರೆ, ಸುಮಾರು 43 ಕೋಟಿ ಹಣದೊಂದಿಗೆ ವಿಶಾಲಾಕ್ಷಿ ಅವರು ಕೆಲವು ದಿನಗಳ ಹಿಂದೆ ಪರಾರಿಯಾಗಿದ್ದರು. [ಮಂಗಳೂರು : 5 ಕೋಟಿ ದರೋಡೆ ತನಿಖೆ ಎಲ್ಲಿಗೆ ಬಂತು?]
ಹಣ ಹೂಡಿಕೆ ಮಾಡುವಂತೆ ಆಹ್ವಾನಿಸಿ ನಮ್ಮನ್ನು ವಂಚಿಸಿದ್ದಾರೆ ಎಂದು ಹಣ ಹೂಡಿದ್ದ ಉದ್ಯಮಿಗಳು ಮಡಿವಾಳ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ವಿಶಾಲಾಕ್ಷಿ ಅವರ ವಿರುದ್ಧ ಐಪಿಸಿ ಸೆಕ್ಷನ್ 406 (ನಂಬಿಕೆ ದ್ರೋಹ), 420 (ವಂಚನೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ಮಡಿವಾಳ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು.[ಚಿಟ್ ಫಂಡ್ ನಿಂದ 2 ಕೋಟಿ ವಂಚನೆ]
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ












Click it and Unblock the Notifications