ನೈಸ್ ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ, ಟ್ರಾಫಿಕ್ ಜಾಮ್
ಬೆಂಗಳೂರು, ಮಾರ್ಚ್ 09 : ರಾಸಾಯನಿಕ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ನೈಸ್ ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು-ತುಮಕೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೊಮ್ಮಘಟ್ಟ ಸಮೀಪ ಥಯೋನಿಲ್ ರಾಸಾಯನಿಕ ಸಾಗಣೆ ಮಾಡುತ್ತಿದ್ದ ಬೃಹತ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಂಗಳವಾರ ತಡರಾತ್ರಿ ಟ್ಯಾಂಕರ್ ಉರುಳಿ ಬಿದಿದ್ದರೂ ಅದನ್ನು ಇನ್ನೂ ತೆರವುಗೊಳಿಸಿಲ್ಲ. [ಅಪಘಾತವಾದಾಗ ಜೀವ ಉಳಿಸಲು ನೆರವಾಗಿ]

ಟ್ಯಾಂಕರ್ನಿಂದ ರಾಸಾಯನಿಕ ಸೋರಿಕೆಯಾಗುತ್ತಿದ್ದು 200 ಮೀಟರ್ ಸುತ್ತಮುತ್ತಲೂ ದುರ್ವಾಸನೆ ಹಬ್ಬಿದೆ. ಮಧ್ಯಪ್ರದೇಶದ ಕಂಪನಿಯೊಂದಕ್ಕೆ ಸೇರಿದ ರಾಸಾಯನಿಕವಿದಾಗಿದ್ದು, ಅವರು ಸ್ಥಳಕ್ಕೆ ಬಂದ ನಂತರ ಟ್ಯಾಂಕರ್ ತೆರವುಗೊಳಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. [ಬೆಂಗಳೂರು-ಮೈಸೂರು ಆರು ಪಥದ ರಸ್ತೆ ವಿಳಂಬ?]
ಟ್ಯಾಂಕರ್ ಉರುಳಿ ಬಿದ್ದ ಸ್ಥಳಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಅಗ್ನಿಶಾಮಕದಳವ ವಾಹನಗಳನ್ನು ಕಳುಹಿಸಲಾಗಿದೆ. ಈ ಅಪಘಾತದಿಂದಾದಿ ನೈಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. [ಹೆಂಗಿತ್ತು ಸೋಂಪುರ ಗ್ರಾಮ ಹೇಗಾಯ್ತು ಗೊತ್ತಾ?]
MP 09, HG 1610 ನೋಂದಣಿ ಸಂಖ್ಯೆಯ ಟ್ಯಾಂಕರ್ ಮಧ್ಯಪ್ರದೇಶದಿಂದ ರಾಸಾಯನಿಕ ತುಂಬಿಕೊಂಡು ತಮಿಳುನಾಡಿಗೆ ತೆರಳುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಟ್ಯಾಂಕರ್ ಉರುಳಿ ಬಿದ್ದಿರುವುದರಿಂದ ಕೆಂಗೇರಿಯಿಂದ ಮಾಗಡಿ ರಸ್ತೆ ವರೆಗೆ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಾಗಡಿಯಿಂದ ಕೆಂಗೇರಿಗೆ ತೆರಳುವ ಮಾರ್ಗವನ್ನು ಬಂದ್ ಮಾಡಲಾಗಿದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications