Get Updates
Get notified of breaking news, exclusive insights, and must-see stories!

ಸಿಎಲ್‌ಪಿ ಸಭೆಗಾಗಿ ಮುಂಬೈನಿಂದ ಬೆಂಗಳೂರಿಗೆ ಬಂದ ಶಾಸಕ ಸುಧಾಕರ್

ಬೆಂಗಳೂರು, ಫೆಬ್ರವರಿ 8: ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಅವರು ಮುಂಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ, ಆದರೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಬೆಂಗಳೂರು ನಗರದೆಡೆಗೆ ಪ್ರಯಾಣ ಬೆಳೆಸಿದ್ದಾರೆ. ಬಜೆಟ್​ ಮಂಡನೆಗೂ ಮುನ್ನ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ಈಶ್ವರ ಖಂಡ್ರೆ, ಇನ್ನಿತರೆ ಕಾಂಗ್ರೆಸ್ ಸದಸ್ಯರು ಆಗಮಿಸಿದ್ದು, ಉಮೇಶ್ ಜಾದವ್ ಆಗಮನ ಸಾಧ್ಯತೆ ಕಡಿಮೆ ಇದೆ ಎನ್ನಲಾಗುತ್ತಿದೆ.

Chikkaballapur MLA K Sudhakar arrives at KIA

ಸಭೆಯಲ್ಲಿ ಪಾಲ್ಗೊಳ್ಳುವಂತೆ ಮತ್ತು ಅಧಿವೇಶನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಸುಧಾಕರ್​ ಆಗಮಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+