ಬೆಂಗಳೂರು : ಇಸ್ರೇಲ್ ವೀಸಾ ಕಚೇರಿ ಬೆಂಕಿಗೆ ಉಗ್ರರು ಕಾರಣ?
ಬೆಂಗಳೂರು ಮಾರ್ಚ್ 03 : ಬೆಂಗಳೂರಿನ ಇಸ್ರೇಲ್ ವೀಸಾ ಕಚೇರಿ ಮೇಲೆ ನಡೆದದ್ದು ಭಯೋತ್ಪಾದಕ ದಾಳಿಯೇ? ಎಂಬ ಅನುಮಾನ ವ್ಯಕ್ತವಾಗಿದೆ. ಚರ್ಚ್ಸ್ಟ್ರೀಟ್ ಬಾಂಚ್ ಸ್ಫೋಟ ಪ್ರಕರಣಕ್ಕೂ ವೀಸಾ ಕಚೇರಿ ಮೇಲಿನ ದಾಳಿಗೂ ಸಂಬಂಧವಿರುವ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ.
2015ರ ನವೆಂಬರ್ 29ರಂದು ಬೆಂಗಳೂರಿನಲ್ಲಿರುವ ಇಸ್ರೇಲ್ ವೀಸಾ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸರು ಕಟ್ಟಡಗಳ ಮಾಲೀಕರ ನಡುವಿನ ದ್ವೇಷದಿಂದಾಗಿ ಈ ಘಟನೆ ನಡೆದಿದೆ. ಇದೊಂದು ಚಿಕ್ಕ ಪ್ರಕರಣ ಎಂದು ಹೇಳಿದ್ದರು. [Church Street ಬಾಂಬ್ ಸ್ಫೋಟದ ಆರೋಪಿ ಬಂಧನ]

ರಾಷ್ಟ್ರೀಯ ತನಿಖಾದಳ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಮತ್ತು ವೀಸಾ ಕಚೇರಿ ಪ್ರಕರಣದ ನಡುವೆ ಸಂಬಂಧವಿರುವ ಬಗ್ಗೆ ತನಿಖೆ ನಡೆಸುತ್ತಿದೆ. ಈ ಎರಡೂ ಪ್ರಕರಣದಲ್ಲಿ ಆಲಂ ಜೇಬ್ ಅಫ್ರಿದಿ ಭಾಗಿಯಾಗಿದ್ದಾನೆ ಎಂದು ಶಂಕಿಸಿದೆ. ಐಎಸ್ಐಎಸ್ ಉಗ್ರ ಸಂಘಟನೆಗೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಫ್ರಿದಿ ಬಂಧಿಸಲಾಗಿದೆ. [ಕೋಕೋನಟ್ ಗ್ರೋವ್ ಹೋಟೆಲ್ ನಲ್ಲಿ ಬಾಂಬ್ ಇಡಬೇಕಿತ್ತು]
ಹೈದರಾಬಾದ್ನಲ್ಲಿಯೂ ಆಲಂ ಜೇಬ್ ಅಫ್ರಿದಿ ವಿರುದ್ಧ ಪ್ರಕರಣಗಳಿದ್ದು, ಸದ್ಯ, ಆತನ ವಿಚಾರಣೆ ಅಲ್ಲಿ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಪೊಲೀಸರ ಮುಂದೆ ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ. ಆತನ ವಿಚಾರಣೆ ನಡೆಸಿರುವ ಎನ್ಐಎ ಬಾಂಬ್ ಸ್ಫೋಟದಲ್ಲಿ ಆತನ ಕೈವಾಡವಿದೆ ಎಂದು ಖಚಿತಪಡಿಸಿದೆ.
ಸಂಬಂಧ ಹೇಗೆ? : ಚರ್ಚ್ಸ್ಟ್ರೀಟ್ ಮತ್ತು ಇಸ್ರೇಲ್ ಕಚೇರಿಯಲ್ಲಿ ಲಭ್ಯವಾದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಒಬ್ಬನೇ ವ್ಯಕ್ತಿಯ ದೃಶ್ಯಗಳು ಸೆರೆಯಾಗಿವೆ. ಐಎಸ್ಐಎಸ್ ಪರವಾಗಿ ಕೆಲಸ ಮಾಡುತ್ತಿದ್ದ ಅಫ್ರಿದಿ ಇಸ್ರೇಲ್ಗಳ ಮೇಲೆ ದ್ವೇಷ ಹೊಂದಿದ್ದರು. ಚರ್ಚ್ಸ್ಟ್ರೀಟ್ನಲ್ಲಿಯೂ ಇಸ್ರೇಲಿಗಳನ್ನು ಕೊಲ್ಲುವ ಉದ್ದೇಶದಿಂದ ಬಾಂಬ್ ಇಡಲಾಗಿತ್ತು ಎಂಬುದು ಹಿಂದಿನ ವಿಚಾರಣೆ ವೇಳೆ ತಿಳಿದುಬಂದಿತ್ತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ










Click it and Unblock the Notifications