ಹೊಳಪು ಕಳೆದುಕೊಳ್ಳುವ ಚರ್ಚ್ ಸ್ಟ್ರೀಟ್ ನ್ನು ತೊಳೆಯಲಿರುವ ಪಾಲಿಕೆ
ಬೆಂಗಳೂರು, ಏಪ್ರಿಲ್ 13: ಒಂದು ರಸ್ತೆ ನಿರ್ಮಾಣ ಕಾರ್ಯ ಪೂರ್ಣವಾದ ಬಳಿಕ ಯಾರೂ ಅದರ ಕಡೆಗೆ ಗಮನ ಹರಿಸುವುದಿಲ್ಲ, ಇನ್ನು ಪುನಃ ಅದು ಹಾಳಾದರೆ ಮಾತ್ರ ಅದನ್ನು ಸರಿಪಡಿರುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿತ್ತು.
ಆದರೆ ಮೊದಲ ಬಾರಿಗೆ ರಸ್ತೆಯನ್ನು ಮಾಡಿದ ಮೇಲೆ ಅದರ ನಿರ್ವಹಣೆಯೂ ಅಗತ್ಯ ಎನ್ನುವುದು ಮನವರಿಕೆಯಾದಂತಿದೆ. ಚರ್ಚ್ ಸ್ಟ್ರೀಟ್ ರಸ್ತೆಯನ್ನು ಇನ್ನು ಮುಂದೆ ವಾರಕ್ಕೊಮ್ಮೆ ನೀರು ಹಾಕಿ ತೊಳೆಯಲಾಗುತ್ತದೆ. ಇದೇನಪ್ಪ ಬೇಸಿಗೆಯಲ್ಲಿ ನೀರಿನ ಅಭಾವವಿದ್ದರೂ ರಸ್ತೆ ತೊಳೆಯಲು ಬಿಬಿಎಂಪಿ ಪ್ಲ್ಯಾನ್ ಮಾಡಿದೆಯಾ ಅಂದುಕೊಳ್ಳಬೇಡಿ.
ಚರ್ಚ್ ಸ್ಟ್ರೀಟ್ ರಸ್ತೆಯನ್ನು ತೊಳೆಯಲು ಕುಡಿಯುವ ನೀರಿನ ಬದಲು ಬಳಸಲಾದ ನೀರನ್ನು ಉಪಯೋಗಿಸಲಾಗುತ್ತದೆ. ರಸ್ತೆಗೆ ಅಳವಡಿಸಿರುವ ಕಾಬೂಲ್ ಮಾರ್ಬಲ್ ತನ್ನ ಹೊಳಪು ಕಳೆದುಕೊಳ್ಳುತ್ತಿರುವುದು ರಸ್ತೆ ತೊಳೆಯಲು ಪ್ರಮುಖ ಕಾರಣವಾಗಿದೆ.

ಕಾಬೂಲ್ ಮಾರ್ಬಲ್ ಮೇಲೆ ಜಾಸ್ತಿ ವಾಹನ ಓಡಾಡಿದರೆ ಅದರ ಹೊಳಪು ಕಡಿಮೆಯಾಗಲಿದೆ. ಹೀಗಾಗಿ ಅದನ್ನು ನೀರಿನಲ್ಲಿ ತೊಳೆಯಲು ಯೋಜನೆ ರೂಪಿಸಲಾಗಿದೆ. ವಾರದಲ್ಲಿ ಒಮ್ಮೆ ನೀರಿನಲ್ಲಿ ರಸ್ತೆ ತೊಳೆಯುವ ಮೂಲಕ ಕಾಬೂಲ್ ಮಾರ್ಬಲ್ ತನ್ನ ಕಳೆ ಕಳೆದುಕೊಳ್ಳದಂತೆ ಮಾಡಲಾಗುತ್ತದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications