ಸಂಬಳವಿಲ್ಲದೆ ಸಾಯುತ್ತಿರುವ ಪೌರಕಾರ್ಮಿಕರು:ಸರ್ಕಾರದ ವಿರುದ್ಧ ಆಕ್ರೋಶ
Recommended Video

ಬೆಂಗಳೂರು, ಜು.10:ಕಳೆದ ಆರು ತಿಂಗಳಿನಿಂದ ವೇತನ ಸಿಗದೇ ಬೆಂಗಳೂರಿನ ವೈಯಾಲಿ ಕಾವಲ್ ನಿವಾಸಿ ಪೌರ ಕಾರ್ಮಿಕ ಸುಬ್ರಹ್ಮಣ್ಯ ಆತ್ಮಹತ್ಯೆ ಗೆ ಶರಣಾದ ಬೆನ್ನಲ್ಲೇ ಬೆಂಗಳೂರಿನ ಅನೇಕ ಪೌರ ಕಾರ್ಮಿಕರಿಗೆ ನಾಲ್ಕಾರು ತಿಂಗಳಿನಿಂದ ಸಂಬಳ ಆಗಿಲ್ಲ ಎನ್ನುವ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಭಿಯಾನ ವೇ ಆರಂಭಗೊಂಡಿದೆ.
ಪ್ರಜ್ವಲ್ ಮಣಿಪಾಲ್ ಎಂಬುವವರು ಇಂದಿರಾನಗರದ ಪೌರ ಕಾರ್ಮಿಕ ರಾದ ಲಕ್ಷ್ಮಿದೇವಿ, ಉಮಾ, ಶೋಭಾ, ಕೊಂಡಮ್ಮ ಎಂಬ ಪೌರ ಕಾರ್ಮಿಕರ ನೋವಿನ ಕತೆಯನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅನೇಕ ಪ್ರಜ್ಞಾವಂತ ನಾಗರಿಕರು ಪೌರ ಕಾರ್ಮಿಕರ ಸಮಸ್ಯೆಗಳ ಮೇಲೆ ಮತ್ತಷ್ಟು ಬೆಳಕು ಚೆಲ್ಲಿದ್ದಾರೆ.
Lakshmi Devi. Uma, Shobha, Kondamma clean the streets in Indira Nagar, Bengaluru. They have not been paid salaries for six months. They've pawned off their jewellery, sold their utensils just so that they can continue paying rent. #PayPourakarmikas pic.twitter.com/5fn4bUyjB2
— Prajwal (@prajwalmanipal) July 9, 2018
ಇಂದಿರಾನಗರದ ಪೌರ ಕಾರ್ಮಿಕರಾದ ಲಕ್ಷ್ಮಿದೇವಿ, ಉಮಾ, ಶೋಭಾ, ಕೊಂಡಮ್ಮ ಕಳೆದ ಆರು ತಿಂಗಳಿನಿಂದ ವೇತನ ಇಲ್ಲದೇ ತಮ್ಮಮನೆ ಬಾಡಿಗೆ ಹಣ ಕಟ್ಟಲು ಇದ್ದಬಿದ್ದ ಒಡವೆ ಒತ್ತೆ ಇಟ್ಟು, ಕೆಲವು ಮನೆ ಸಾಮಾನಗಳನ್ನು ಮಾರಾಟ ಮಾಡಿ, ಜೀವನ ನಿರ್ವಹಣೆ ಮಾಡುತ್ತಿದ್ದಾರೆ.

ಇದು ಕೇವಲ ಇಂದಿರಾನಗರದ ಪೌರ ಕಾರ್ಮಿಕರ ಬವಣೆ ಅಲ್ಲ, ಕೋರಮಂಗಲ, ಬಾಣಸವಾಡಿ, ಮಲ್ಲೇಶ್ವರ ಹೀಗೆ ನಗರದ ಅನೇಕ ವಾರ್ಡ್ ಗಳಲ್ಲಿ ಪೌರ ಕಾರ್ಮಿಕರು ಸಂಬಳ ಇಲ್ಲದೇ ಕಂಗಾಲಾಗಿದ್ದಾರೆ. ಸರ್ಕಾರ ಕೂಡಲೇ ಇವರ ನೆರವಿಗೆ ಬರಬೇಕೆಂದು ಅನೇಕ ನಾಗರಿಕರು ಟ್ವಿಟರ್ ಖಾತೆಯಲ್ಲಿ ಸರ್ಕಾರ ವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications