ಬೆಂಗಳೂರು ಬಜೆಟ್ ಸಿದ್ಧತೆ: ಸಾರ್ವಜನಿಕರಿಂದ ಅಹವಾಲು ಆಹ್ವಾನ
ಬೆಂಗಳೂರು, ಜನವರಿ 27: ಚೇಂಜ್ ಮೈ ಸಿಟಿ ಸಂಸ್ಥೆಯಿಂದ 2018-19ನೇ ಸಾಲಿನ ಬೆಂಗಳೂರು ನಗರದ ಬಜೆಟ್ ಸಿದ್ಧತೆ ಕುರಿತಂತೆ ಅಹವಾಲನ್ನು ಆಹ್ವಾನಿಸಲಾಗಿದೆ.
ಕಳೆದ ವರ್ಷ 2017-18ರ ಬಜೆಟ್ ಸಂದರ್ಭದಲ್ಲಿ 40 ಸಾವಿರಕ್ಕೂ ಹೆಚ್ಚು ಜನರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. 69,114 ಸಾವಿರಕ್ಕೂ ಹೆಚ್ಚು ಸಲಹೆ ಸೂಚನೆಗಳನ್ನು ನೀಡಿದ್ದರು. ಬೆಂಗಳೂರು ನಗರದ ಆರ್ಥಿಕ ಹಾಗೂ ಮೂಲ ಸೌಕರ್ಯ ಸಬಲೀಕರಣಕ್ಕಾಗಿ ನಾಗರೀಕರಿಂದ ಹಾಗೂ ವಿವಿಧ ನಾಗರೀಕ ಸಂಘಟನೆಗಳಿಂದ ಅಹವಾಲು ಆಹ್ವಾನಿಸಲಾಗುತ್ತಿದೆ.

ಜಾಗೃತ ನಾಗರೀಕರು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಈ ಅಭಿಯಾನವನ್ನು ಯಶಸ್ವಿಗೊಳಿಸಲು ಕೋರಲಾಗಿದೆ. ಸಾರ್ವಜನಿಕರು ಸರ್ಕಾರವು ಒಟ್ಟಿಗೆ ಕೆಲಸಮಾಡಿದಾಗ ಸಮಾಜದಲ್ಲಿ ಹಲವಾರು ಬದಲಾವಣೆಯನ್ನು ತರಬಹುದು ಎಂಬ ನಂಬಿಕೆಯೊಂದಿಗೆ ಬಿಬಿಎಂಪಿ ಜತೆಗೆ ಪಾಲುದಾದರಾಗಿರುವ ಚೇಂಜ್ ಮೈ ಸಿಟಿ ಸಂಸ್ಥೆಯು ಸಾರ್ವಜನಿಕರಿಂದ ಬಜೆಟ್ ಕುರಿತಂತೆ ಅಹವಾಲನ್ನು ಆಹ್ವಾನಿಸಿದೆ.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications