ಮೆಹದಿ ಪ್ರಕರಣ: ಟ್ವಿಟ್ಟರ್ ಇಂಡಿಯಾಗೆ ನೋಟಿಸ್
ಬೆಂಗಳೂರು, ಡಿ. 15: ಶಂಕಿತ ಟ್ವಿಟ್ಟರ್ ಉಗ್ರ ಮೆಹದಿ ಮಸ್ರೂರ್ ಬಿಸ್ವಾಸ್ನ @ShamiWitness ಖಾತೆಯ ಟ್ವೀಟ್ಗಳಿಗೆ ಸಂಬಂಧಿಸಿದ ವಿವರಗಳೊಂದಿಗೆ ಖುದ್ದು ಹಾಜರಾಗಬೇಕೆಂದು ಟ್ವಿಟ್ಟರ್ ಭಾರತ ಮುಖ್ಯಸ್ಥರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಟ್ವಿಟ್ಟರ್ ಕಂಪನಿ ಭಾರತ ಮುಖ್ಯಸ್ಥರಿಗೆ Criminal Procedure Code ನ 91ನೇ ಪರಿಚ್ಛೇದದಡಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಉಪ ಆಯುಕ್ತ ಅಭಿಷೇಕ ಗೋಯಲ್ ನೋಟಿಸ್ ಜಾರಿ ಮಾಡಿದ್ದಾರೆ. [ಮೆಹದಿ ಬಂಧನ : ಟಾಪ್ ಟೆನ್ ಬೆಳವಣಿಗೆ]

"ಪ್ರಕರಣ ಕುರಿತು ವಿವರ ನೀಡುವಂತೆ ಟ್ವಿಟ್ಟರ್ ಇಂಡಿಯಾಕ್ಕೆ ಐದು ದಿನಗಳ ಹಿಂದೆಯೇ ಸೂಚಿಸಲಾಗಿತ್ತು. ಆದರೆ, ಅವರು ಸೂಕ್ತವಾಗಿ ಸ್ಪಂದಿಸಿಲ್ಲ. ಆದ್ದರಿಂದ ನೋಟಿಸ್ ನೀಡುವುದು ಅನಿವಾರ್ಯವಾಯಿತು" ಎಂದು ಅಭಿಷೇಕ ಗೋಯಲ್ ತಿಳಿಸಿದ್ದಾರೆ. [ಮೆಹದಿ ಸಿಕ್ಕಿಬಿದ್ದಿದ್ದು ಹೇಗೆ?]
ಆದರೆ, ಟ್ವಿಟ್ಟರ್ ಇಂಡಿಯಾದಿಂದ ಎಂತಹ ಮಾಹಿತಿಗಳನ್ನು ಪಡೆಯಲಾಗುತ್ತದೆ ಎಂಬುದರ ಕುರಿತು ವಿವರ ನೀಡಲು ಅವರು ನಿರಾಕರಿಸಿದ್ದಾರೆ. [ಗುಪ್ತದಳದ ಕಣ್ಣು ತಪ್ಪಿಸಿದ್ದು ಹೇಗೆ?]
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications