ಟ್ರಾಫಿಕ್ ಸಿಗ್ನಲ್ ಹೀರೋಗಳ ಹೆಸರನ್ನು ನೀವೇ ಸೂಚಿಸಿ
ಬೆಂಗಳೂರು, ಜೂನ್.3: ನಿಮ್ಮ ಏರಿಯಾದ ಟ್ರಾಫಿಕ್ ಪೊಲೀಸರ ಕೆಲಸ ನೋಡಿ ಅವರನ್ನು ಗೌರವಿಸಬೇಕೆಂದು ಅನಿಸುತ್ತಾ? ಹಾಗಾದ್ರೆ ನಿಮಗೆ ಇಲ್ಲೊಂದು ಅವಕಾಶವಿದೆ. ನೀವೆ ನಿಮ್ಮ ನೆಚ್ಚಿನ ಟ್ರಾಫಿಕ್ ಪೊಲೀಸರ ಉತ್ತಮ ಕೆಲಸವನ್ನು ಕಂಡು ಅವರ ಹೆಸರನ್ನು ಪ್ರಶಸ್ತಿಗೆ ಸೂಚಿಸಿ ಅವರಿಗೆ ಸನ್ಮಾನ ಸಿಗುವಂತೆ ಮಾಡಬಹುದು.
ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ ಹಾಗೂ ಬಿ- ಪ್ಯಾಕ್, ಬೆಂಗಳೂರು ಸಂಚಾರ ಪೊಲೀಸರ ಸಹಯೋಗದೊಂದಿಗೆ 'ಹಾಡಿ ಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು' - ಟ್ರಾಫಿಕ್ ಪೊಲೀಸರ ಕೆಲಸವನ್ನು ಗುರುತಿಸಿ ಪ್ರೋತ್ಸಾಹಿಸಲು ವಿನೂತನ ಕಾರ್ಯಕ್ರಮ ಆಯೋಜಿಸಿದೆ.[ಬೆಂಗಳೂರಿನಲ್ಲಿ ಕನ್ನಡ ಗೊತ್ತಿಲ್ಲ ಅನ್ನೋ ಹಾಗಿಲ್ಲ]
ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ನ ಸಿಇಒ ಹಾಗೂ ಪೀಸ್ ಆಟೋ ಯೋಜನೆಯ ರೂವಾರಿ ಅನಿಲ್ ಶೆಟ್ಟಿ ಮಾತನಾಡಿ ಟ್ರಾಫಿಕ್ ಪೊಲೀಸ್ ಪೇದೆಗಳು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ, ಅವರ ಸ್ಪೂರ್ತಿದಾಯಕ ಘಟನೆಗಳನ್ನು ಹಾಡಿ ಹೊಗಳಿ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮವನ್ನು ಉದ್ದೇಶ ಎಂದರು.[ಟ್ರಾಫಿಕ್ ಪೊಲೀಸು ಕೆಲಸ ಯಾರಿಗೆ ಬೇಕು ಹೇಳಿ?]

ಹಾಡಿಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು 25 ಟ್ರಾಫಿಕ್ ಪೊಲೀಸರಿಗೆ ಸಲ್ಲಲಿರುವ ಸಾರ್ವಜನಿಕ ಗೌರವ ಆಗಿದ್ದು ,ವಿಜೇತರಿಗೆ ಜುಲೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸನ್ಮಾನ ಮಾಡಿ ಗೌರವಿಸಲಾಗುತ್ತದೆ.[ಸಂಚಾರ ನಿಯಮ ಪಾಲಿಸಿ, ಬಹುಮಾನ ಪಡೆಯಿರಿ]
ಟ್ರಾಫಿಕ್ ಪೊಲೀಸರ ಹೆಸರನ್ನು ಸಾರ್ವಜನಿಕರು ಎಸ್ಎಂಎಸ್,ಇಮೇಲ್ ಹಾಗೂ ಫೇಸ್ಬುಕ್ ಮೂಲಕ ಸೂಚಿಸಬಹುದು.
ಹೆಸರನ್ನು ಈ ರೀತಿ ನಾಮನಿರ್ದೇಶನ ಮಾಡಬಹುದು:
ಮೊಬೈಲ್: 9008598334 ಕಥೆ/ವಿವರನ್ನು ಕಳುಹಿಸಿ ಅಥವಾ ಕರೆ ಮಾಡಿ ತಿಳಿಸಬಹುದು.
ಇಮೇಲ್ : [email protected]
ಫೇಸ್ಬುಕ್ : www.facebook.com/trafficpoliceconstable
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications