ಅದಿತಿಯಿಂದ ಮಾರ್ಚ್ 20ರಂದು ಭರತನಾಟ್ಯ ರಂಗಪ್ರವೇಶ
ಬೆಂಗಳೂರು, ಮಾರ್ಚ್ 19 : ಭರತನಾಟ್ಯ ಪ್ರವೀಣ ವಿದ್ವಾನ್ ಗುರುನಂದನ್ ಅವರ ಬಳಿ ಶಿಷ್ಯವೃತ್ತಿ ಮಾಡುತ್ತಿರುವ ಕುಮಾರಿ ಅದಿತಿ ಎಸ್. ಪದಕಿ ಅವರ ಭರತನಾಟ್ಯ ರಂಗಪ್ರವೇಶ ಮಾರ್ಚ್ 20, ಭಾನುವಾರ, ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನದಲ್ಲಿ ನಡೆಯುತ್ತಿದೆ.
ಅಭಿವ್ಯಕ್ತಿ ಡಾನ್ಸ್ ಸೆಂಟರ್ ಮತ್ತು ಹಂಸ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಅರ್ಪಿಸುತ್ತಿರುವ ಅದಿತಿ ಅವರ ಭರತನಾಟ್ಯ ರಂಗಪ್ರವೇಶ ಭಾರತೀಯ ವಿದ್ಯಾ ಭವನದಲ್ಲಿ ಭಾನುವಾರ ಬೆಳಿಗ್ಗೆ 10.15ಕ್ಕೆ ಆರಂಭವಾಗಲಿದೆ.
ಡಾ. ತುಳಸಿ ರಾಮಚಂದ್ರ, ನಿರ್ದೇಶಕ, ನೃತ್ಯಾಲಯ ಟ್ರಸ್ಟ್, ಮೈಸೂರು, ಪ್ರೊ. ಎಂ.ಆರ್. ಹೊಳ್ಳ, ಅಧ್ಯಕ್ಷ, ಸಾಯಿ ವಿದ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರಾಜಾನುಕುಂಟೆ, ಜಯಂತಿ ಶ್ರೀಶುಕ, ನಿರ್ದೇಶಕರು, ಹಂಸ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಯಲಹಂಕ ಇವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. [ರಂಗದ ರಂಗೇರಿಸಿದ ಸಂಜನಾ, ರಿನಿಜಾ ರಂಗಪ್ರವೇಶ]

ಅದಿತಿ ಬಗ್ಗೆ : ವತ್ಸಲಾ ಮತ್ತು ಶ್ರೀನಿವಾಸ ಪದಕಿ ಅವರ ಮಗಳಾಗಿರುವ ಅದಿತಿ 3ನೇ ವಯಸ್ಸಿನಿಂದಲೇ ಸಂಗೀತದ ಗುಂಗು ಹಿಡಿಸಿಕೊಂಡರು. ಅದಿತಿ ಕಾಲಿಗೆ ಗೆಜ್ಜೆ ಕಟ್ಟಲು ಆರಂಭಿಸಿದ್ದು 8ನೇ ವಯಸ್ಸಿಗೆ. 2011ರಲ್ಲಿ ರಾಜ್ಯ ಸರಕಾರ ನಡೆಸುವ ಭರತನಾಟ್ಯದಲ್ಲಿ ಜ್ಯೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, 2016ರಲ್ಲಿ ನಡೆಸಲಿರುವ ಸೀನಿಯರ್ ಪರೀಕ್ಷೆ ತೆಗೆದುಕೊಳ್ಳಲಿದ್ದಾರೆ.
ಪ್ರಸ್ತುತ, ರಾಜಾನುಕುಂಟೆಯಲ್ಲಿರುವ ಸಾಯಿ ವಿದ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಂಪ್ಯೂಟರ್ ಸೈನ್ಸ್ ಡಿಗ್ರಿ ಓದುತ್ತಿರುವ ಅದಿತಿ, ನೃತ್ಯ ಮೇಧ, ನೃತ್ಯ ವೈವಿಧ್ಯಮ್, ಬರೋಡಾದಲ್ಲಿ ನಡೆದ ವಿಶ್ವ ನೃತ್ಯ ದಿನ ಕಾರ್ಯಕ್ರಮಗಳಲ್ಲಿ ನೃತ್ಯ ಪ್ರದರ್ಶಸಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ತಿರುಪತಿಯಲ್ಲಿಯೂ ನಾದ ನೀರಜನಮ್ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶಿಸಿದ್ದರು. [ಬೆಂಗಳೂರಿನಲ್ಲಿ ಸಿಂಗಪುರದ ಮೇಘ್ನಾಳ ರಂಗ ಪ್ರವೇಶ]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications