ಸೆ.16 ರಂದು ಬೆಂಗಳೂರಿನಲ್ಲಿ 'ಕ್ಲೋಸ್ ಟು ಮೈ ಹಾರ್ಟ್' ಗಾನ ಬಜಾನ
ಬೆಂಗಳೂರು, ಸೆಪ್ಟೆಂಬರ್ 12: ಕನ್ನಡ, ಹಿಂದಿ ಹಳೆಯ ಹಾಡುಗಳು ಮತ್ತು ಗಜಲ್ ಗಳ ರಸದೌತಣವನ್ನು ನೀಡಲು ಪ್ರಸಿದ್ಧ ಹಿಂದೂಸ್ತಾನಿ ಗಾಯಕ ರಾಮಚಂದ್ರ ಹಡಪದ ಮತ್ತವರ ತಂಡ ಸಿದ್ಧವಾಗಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೆ. 16 ರಂದು ಸಂಜೆ 6 ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಪ್ರಸಿದ್ಧ ಗಾಯಕರೂ, ಸಂಗೀತಗಾರರೂ ಆದ ರಾಮಚಂದ್ರ ಹಡಪದ, ಶ್ವೇತಾ ಪ್ರಭು, ಶ್ರುತಿ ವಿ.ಎಸ್. 'ಕ್ಲೋಸ್ ಟು ಮೈ ಹಾರ್ಟ್' ಎಂಬ ಈ ಕಾರ್ಯಕ್ರಮದಲ್ಲಿ ಸಂಗೀತ ಪ್ರೇಮಿಗಳಿಗೆ ಗಾನ ರಸದೌತಣ ಉಣಬಡಿಸಲಿದ್ದಾರೆ.

ಕೀಬೋರ್ಡ್ ಮೂಲಕ ಸಂಗೀತ ಥಾಮಸ್, ರಿದಮ್ ಮೂಲಕ ಪ್ಯಾಡ್ ಪ್ರಕಾಶ್, ವೈಯೋಲಿನ್ ನಿಂದ ರಾಜನ್ ಕುಮಾರ್, ಕೊಳಲು ನಾದದಿಂದ ಸಂದೀಪ್, ಡೊಲಾಕ್ ಮೂಲಕ ಪ್ರದ್ಯುಮ್ನ, ತಬಲದಿಂದ ಜಲೀಲ್ ಪಾಶಾ ಕಾರ್ಯಕ್ರಮದಲ್ಲಿ ಮೋಡಿ ಮಾಡಲಿದ್ದಾರೆ.
ಕಾರ್ಯಕ್ರಮದ ನಿರೂಪಣೆಯನ್ನು ನೀತು ಸೈನಿ ಮತ್ತು ರಾಜಾ ಶಶಿಧರ್ ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ಪಾಸ್ ಶುಲ್ಕ ರೂ.200/-
More From
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications