ಶಿಮ್ಲಾ ಆಸ್ಪತ್ರೆಯಲ್ಲಿರುವ ಮೈಸೂರು ಮಹಿಳೆಯ ನೆರವಿಗೆ ನಿಂತ ಎಚ್ಡಿಕೆ
ಬೆಂಗಳೂರು, ಜುಲೈ 24: ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿರುವ ಮೈಸೂರಿನ ಪದ್ಮಾ ಎಂಬ ಮಹಿಳೆಯೊಬ್ಬರನ್ನು ವಾಪಸ್ ಮೈಸೂರಿಗೆ ಕರೆತರುವ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮೈಸೂರು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಶಿಮ್ಲಾದಲ್ಲಿರುವ ಹಿಮಾಚಲ ಹಾಸ್ಪಿಟಲ್ ಆಫ್ ಮೆಂಟಲ್ ಹೆಲ್ತ್ ಅಂಡ್ ರಿಹೆಬಿಲಿಟೇಶನ್ ನಲ್ಲಿ ಕಳೆದ ಎರಡು ವರ್ಷದಿಂದ ತಂಗಿರುವ ಮಹಿಳೆಯೊಬ್ಬರಿಗೆ ಭಾಷೆಯ ಕಾರಣದಿಂದ ಬೇರೆಯವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ಆಕೆಗೆ ಕನ್ನಡವಲ್ಲದೆ ಬೇರೆ ಭಾಷೆ ಮಾತನಾಡಲು ಸಾಧ್ಯವಾಗದ ಕಾರಣ ಎರಡು ವರ್ಷಗಳಿಂದ ಇಲ್ಲಿಯೇ ಇದ್ದಾರೆ.
CM HD Kumaraswamy has directed the DC, Mysuru, to bring back a woman from Mysuru district, who was found in a Mental Health & Rehabilitation hospital in Shimla.
— CM of Karnataka (@CMofKarnataka) July 23, 2018
The mentally ill,destitute woman had unknowingly reached HimachalPradesh and was undergoing treatment there since 2yrs
ಮಾಧ್ಯಮಗಳಲ್ಲಿ ಈ ಸುದ್ದಿಯನ್ನು ನೋಡಿದ ಎಚ್ಡಿಕೆ, ಮಹಿಳೆಯನ್ನು ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರಲ್ಲದೆ, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಹಿಮಾಚಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೂಲತಃ ಮೈಸೂರಿನವರಾದ ಪದ್ಮಾ, ಕಳೆದ ಎರಡು ವರ್ಷಗಳಿಂದ ಹಿಮಾಚಲ ಪ್ರದೇಶದಲ್ಲಿದ್ದಾರೆ. ಅವರು ಅಲ್ಲಿಗೆ ಹೋಗಿದ್ದು ಹೇಗೆ ಇತ್ಯಾದಿ ಮಾಹಿತಿಗಳು ಲಭ್ಯವಿಲ್ಲ. ಅವರಿಗೆ ಕನ್ನಡ ಬಿಟ್ಟು ಬೇರೆ ಭಾಷೆ ಬಾರದ ಕಾರಣ ಅವರಿಗೆ ಸಂವಹನ ನಡೆಸುವುದಕ್ಕೆ ಸಾಧ್ಯವಾಗುತ್ತಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications