ಸಿದ್ದರಾಮಯ್ಯರಿಂದ ಪತ್ರಕರ್ತರಿಗೆ ವ್ಯಾಕರಣ ಪಾಠ
ಬೆಂಗಳೂರು, ನವೆಂಬರ್ 18: ಸಿಎಂ ಗೃಹಕಚೇರಿಯಲ್ಲಿ ಪಕ್ಷದ ಸದಸ್ಯರೊಂದಿಗೆ ಚರ್ಚೆ ನಡೆಯಬೇಕಾದರೆ ಸಿಎಂ ಕನ್ನಡದ ಪಾಠ ಮಾಡಿದ್ದಾರೆ.
ಹಿಂದಿನ ಸರ್ಕಾರದವರಿಗೆ ಜ್ಞಾನ ಇರಲಿಲ್ಲ ಹಾಗಾಗಿ ಯಾವುದೇ ತೀರ್ಮಾನವನ್ನು ಸರಿಯಾಗಿ ತಗೆದುಕೊಳ್ಳುತ್ತಿರಲಿಲ್ಲ ಎಂದು ಪಕ್ಷದ ಸದಸ್ಯರು ಮಾತನಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.[ಆ ಮಸೀದಿ ಮುಂದೆ ಸಿಎಂ ಸಿದ್ದು ಹೋಗಿದ್ದೇಕೆ?]

ಎಲ್ಲರಿಗೂ ಸಾಮಾನ್ಯವಾಗಿ ಜ್ಞಾನ ಇದ್ದೇ ಇರುತ್ತದೆ ಜ್ಞಾನ ಉದಯವಾಗ ಬೇಕು ಅಷ್ಟೇ ಅದು ಉದಯವಾದಾಗ ಒಳ್ಳೆ ಕೆಲಸಗಳಾಗುತ್ತವೆ ಎಂದಿದ್ದಾರೆ.[ನೋಟು ಸಮಸ್ಯೆ: ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ]
ಜ್ಞಾನ+ ಉದಯ= ಜ್ಞಾನೋದಯ ಎಂದು ಸಿಎಂ ಹೇಳುತ್ತಿದ್ದಂತೆ ಪಕ್ಷದ ಸದಸ್ಯರೆಲ್ಲರು ನಗೆಗಡಲಲ್ಲಿ ಮಿಂದರು.
ಇದರ ಮಧ್ಯೆ ಪತ್ರಕರ್ತರೊಬ್ಬರು ಸವರ್ಣ ದೀರ್ಘ ಸಂಧಿ ಎಂದು ಹೇಳಿದಾಗ, ನ ಕಾರಕ್ಕೆ ಉಕಾರ ಆದೇಶವಾಗಿ ಬಂದಾಗ ಗುಣ ಸಂಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಪಕ್ಕದಲ್ಲಿಯೆ ಕುಳಿತಿದ್ದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸೇರಿದಂತೆ ಎಲ್ಲ ಸದಸ್ಯರು ಕಿರುನಗೆ ಬೀರಿದರು.
-
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications