ನಮ್ಮ ಮೆಟ್ರೋದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣ
ಬೆಂಗಳೂರು, ಜೂನ್ 16: ನಾಳೆ (ಜೂನ್ 17) ಉದ್ಘಾಟನೆಗೊಳ್ಳಲಿರುವ ಬೆಂಗಳೂರು 'ನಮ್ಮ ಮೆಟ್ರೋ' ದಲ್ಲಿ ನಿನ್ನೆ (ಜೂನ್ 15) ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣ ಮಾಡಿದರು. ಮೆಟ್ರೋ ಕಾರ್ಯಕ್ಷಮತೆಯನ್ನು ಕಂಡು ಮೆಚ್ಚುಗೆ ಸೂಚಿಸಿದರು. ಗ್ರೀನ್ ಲೈನ್ ನ ಕೆಂಪೇಗೌಡ (ಮೆಜೆಸ್ಟಿಕ್) ಇಂಟರ್ ಚೇಂಜ್ ನಿಂದ ಆರ್ ವಿ ರಸ್ತೆ ವರೆಗೆ ಸಚಿವ ಕೆ.ಜೆ.ಜಾರ್ಜ್, ಶಾಸಕ ಗುಂಡೂರಾವ್ ರೊಂದಿಗೆ ಪ್ರಯಾಣಿಸಿದ ಸಿದ್ದರಾಮಯ್ಯ ಉದ್ಘಾಟನೆಗೂ ಮುನ್ನ ಕಾಮಗಾರಿ ಸಂಪೂರ್ಣವಾಗಿದೆಯೇ ಎಂದು ಪರಿಶೀಲಿಸಿದರು.
ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲ ಮುಖ್ಯಮಂತ್ರಿಗಳ ಜೊತೆಗಿದ್ದು, ಉದ್ಘಾಟನೆಗೊಳ್ಳುತ್ತಿರುವ ಸಂಪಿಗೆ ರಸ್ತೆಯಿಂದ ಯಲಚೇನಹಳ್ಳಿವರೆಗಿನ ಗ್ರೀನ್ ಲೈನ್ ಮಾರ್ಗದ ಬಗ್ಗೆ ಮಾಹಿತಿ ನೀಡಿದರು. ಮೆಟ್ರೋ ಉದ್ಘಾಟನೆಗೆ ಒಂದೇ ದಿನ ಬಾಕಿ ಉಳಿದಿದ್ದೂ, ಈಗಲೂ ಕೆಲವು ಕಾರ್ಯಗಳು ಬಅಕಿ ಇರುವುದನ್ನು ಕಂಡು ಮುಖ್ಯಮಂತ್ರಿಗಳು ಆತಂಕ ವ್ಯಕ್ತಪಡಿಸಿಸದರಲ್ಲದೆ, ಆದಷ್ಟು ಬೇಗ ಬಾಕಿ ಉಳಿದ ಕೆಲಸಗಳನ್ನು ಮುಗಿಸುವಂತೆ ಅಧಿಕಾರಿಗಳಿಗೆ ಹೇಳಿದರು.

-
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ











Click it and Unblock the Notifications