ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಧವಾರ ಕಾಂಗ್ರೆಸ್ ಮುಖಂಡರ ಜತೆ ಸಿಎಂ ಸಭೆ, ಸಾಲಮನ್ನಾ ಬಗ್ಗೆ ತೀರ್ಮಾನ

By Manjunatha
|
Google Oneindia Kannada News

ಬೆಂಗಳೂರು, ಮೇ 29: ಸಾಲಮನ್ನಾ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ನಾಳೆ (ಮೇ 30)ಕ್ಕೆ ಕಾಂಗ್ರೆಸ್‌ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಜೆಡಿಎಸ್‌ನ ಪ್ರಮುಖ ಶಾಸಕರೂ ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕುಮಾರಸ್ವಾಮಿ ಆ ಮಾತಲ್ಲಿ ಸತ್ಯವಿದೆ, ವ್ಯಂಗ್ಯವಿದೆ, ಜಾಣತನವೂ ಇದೆಕುಮಾರಸ್ವಾಮಿ ಆ ಮಾತಲ್ಲಿ ಸತ್ಯವಿದೆ, ವ್ಯಂಗ್ಯವಿದೆ, ಜಾಣತನವೂ ಇದೆ

ಸಾಲಮನ್ನಾದ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಕುರಿತು ಶೀಘ್ರವಾಗಿ ನಿರ್ಣಯ ತೆಗೆದುಕೊಳ್ಳಲೇ ಬೇಕಾದ ಅನಿವಾರ್ಯತೆ ಕುಮಾರಸ್ವಾಮಿ ಅವರ ಮುಂದಿದೆ. ಹಾಗಾಗಿ ನಾಳೆ ಈ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ಚರ್ಚಿಸಿ ನಾಳೆ ಮಧ್ಯಾಹ್ನದ ವೇಳೆಗೆ ಸಾಲಮನ್ನಾ ಬಗ್ಗೆ ತೀರ್ಮಾನ ತಿಳಿಸಲಾಗುವುದು.

CM will have meeting with congress leader to discuss about loan waive off

ಈ ಬಗ್ಗೆ ನಿನ್ನೆಯೇ ಕುಮಾರಸ್ವಾಮಿ ಅವರು ಹೇಳಿದ್ದರು. ಪ್ರಧಾನಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕುಮಾರಸ್ವಾಮಿ ಅವರು, ಬುಧವಾರ ಸಾಲಮನ್ನಾ ಬಗ್ಗೆ ಸ್ಪಷ್ಟಪಡಿಸುವುದಾಗಿ ಹೇಳಿದ್ದರು.

English summary
CM Kumaraswamy will have meeting with congress leaders to discuss about farmers loan waive off. He will announce about loan waive off tomorrow afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X