ಶ್ರೀನಿವಾಸ್ ಪ್ರಸಾದ್ ಒತ್ತಡಕ್ಕೆ ಮಣಿದ ಸಿಎಂ: ವಿಜಯೇಂದ್ರ ಆಪ್ತಗೆ ಹಿನ್ನಡೆ
ಬೆಂಗಳೂರು, ನವೆಂಬರ್ 30: ಸಂಸದ ಶ್ರೀನಿವಾಸ್ ಪ್ರಸಾದ್ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಸನ ಶಾಸಕ ಪ್ರೀತಂ ಜಿ ಗೌಡ ಅವರಿಗೆ ನೀಡಿದ್ದ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಸ್ಥಾನವನ್ನು ಹಿಂಪಡೆದಿದ್ದಾರೆ.
ಇದೀಗ ಅಪ್ಪಣ್ಣ ಅವರನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ(ಜಂಗಲ್ ಲಾಡ್ಜಸ್ ಆಂಡ್ ರೆಸಾರ್ಟ್) ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇದರಿಂದ ಬಿವೈ ವಿಜಯೇಂದ್ರಗೆ ಹಿನ್ನಡೆಯಾದಂತಾಗಿದೆ.
ಕೆಲವು ದಿನಗಳ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ.

ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ನಾವೇ ಯಾರದೇ ಹೆಸರನ್ನು ಸೂಚಿಸಿದರೂ ಅದಕ್ಕೆ ಕಿಮ್ಮತ್ತಿಲ್ಲ, ಮಂತ್ರಿ ಪಟ್ಟವನ್ನು ನಾನೇ ಬೇಡ ಎಂದಿದ್ದೇನೆ. ಚುನಾವಣೆಯನ್ನೇ ಬೇಡ ಎಂದಿದ್ದವನು ನಾನು. ಇನ್ನು ಮಂತ್ರಿ ಪಟ್ಟ ಯಾಕೇ ಬೇಕು ನನಗೆ? ನಾನು ಕೇಂದ್ರದಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಲ್ಲ.
ಹಳೇ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಳಿಯ ಶಾಸಕ ಹರ್ಷವರ್ಧನ್ ಹೇಳಿಕೆ ವೈಯಕ್ತಿಕ ಎಂದು ತಿಳಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications