ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡದಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್ ಆದ ದರ್ಶನ್ ಗೆ ಸಿಎಂ ಕರೆ

|
Google Oneindia Kannada News

ಬೆಂಗಳೂರು, ಆಗಸ್ಟ್ 6: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆದು 594ನೇ ಪಡೆದಿರುವ ದರ್ಶನ್ ಅವರಿಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ.

Recommended Video

China ಹೊಸ Virus ಗೆ 7 ಮಂದಿ ಬಲಿ | Oneindia Kannada

ಮಣಿಪಾಲ್‌ ಆಸ್ಪತ್ರೆಯಿಂದಲೇ ಫೋನ್ ಮಾಡಿ ಮಾತನಾಡಿದ ಸಿಎಂ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ದರ್ಶನ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ದರ್ಶನ್ ಅವರನ್ನು ಅಭಿನಂದಿಸಿದ್ದಾರೆ ಎಂದು ಸಿಎಂ ಕಚೇರಿ ಟ್ವೀಟ್

ಮಾಡಿದೆ.ಯುಪಿಎಸ್ ಸಿ ಫಲಿತಾಂಶ; ಕರ್ನಾಟಕದಿಂದ rank ಪಡೆದವರು ಇವರು...ಮಾಡಿದೆ.ಯುಪಿಎಸ್ ಸಿ ಫಲಿತಾಂಶ; ಕರ್ನಾಟಕದಿಂದ rank ಪಡೆದವರು ಇವರು...

ಯುಪಿಎಸ್ ಸಿ ಪರೀಕ್ಷೆಯಲ್ಲಿ 594ನೇ Rank ಪಡೆದುಕೊಂಡಿರುವ ದರ್ಶನ್, ಹಾಸನ ಜಿಲ್ಲೆಯ ಅರಸೀಕೆರೆ ತಾಲೊಕಿನ ಹರಳಕಟ್ಟೆ ಗ್ರಾಮದ ನಿವಾಸಿ.

CM Yediyurappa Has Wish To Darshan who wrote UPSC exam in kannada

ತಂದೆ ಗಂಗಾಧರಯ್ಯ ತಾಯಿ ಜಯಂತಿ. ಈ ದಂಪತಿಗಳು ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಹಗರಿಗೊಮ್ಮನಹಳ್ಳಿ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದು, ಬೆಂಗಳೂರಿನ ದಯಾನಂದ ಸಾಗರ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ್ದಾರೆ.

English summary
Karnataka chief minister Yediyurappa has wish to darshan who wrote UPSC exam in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X