ಅನಿಯಮಿತ ಲೋಡ್ ಶೆಡ್ಡಿಂಗ್ಗೆ ಕಾರಣ ಬಹಿರಂಗ
ಬೆಂಗಳೂರು, ನವೆಂಬರ್ 10 : ಪ್ರತಿ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಸಾಮಾನ್ಯ. ಆದರೆ, ಈ ಬಾರಿ ಚಳಿಗಾಲಕ್ಕೂ ಮುನ್ನವೇ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರಾಗಿದೆ. ಇದಕ್ಕೆ ಕಲ್ಲಿದ್ದಲು ಅಭಾವವೇ ಕಾರಣವಾಗಿದೆ.
ಸಾಮಾನ್ಯವಾಗಿ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುತ್ತದೆ. ನೀರಾವರಿಗೆ, ಗೃಹ ಬಳಕೆಗೆ ಹೆಚ್ಚಿನ ವಿದ್ಯುತ್ ಬಳಕೆ ಮಾಡಲಾಗುತ್ತದೆ. ಆದರೆ, ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆಯಾಗಿದೆ. ಆದರೆ, ಬೇಸಿಗೆ ಆರಂಭಕ್ಕೂ ಮುನ್ನವೇ ಲೋಡ್ ಶೆಡ್ಡಿಂಗ್ ಆರಂಭವಾಗಿದೆ.

ಪೂರೈಕೆಯಾಗುವ ಕಲ್ಲಿದ್ದಲನ್ನು ಅದೇ ದಿನ ಬಳಕೆ ಮಾಡುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಕಲ್ಲಿದ್ದಲು ಗಣಿಗಳಿಲ್ಲ. ಅದು ಹೊರ ರಾಜ್ಯಗಳ ಗಣಿಗಳಿಂದ ರೈಲಿನಲ್ಲಿ ಬರಬೇಕು. ಅಲ್ಲದೆ ನಮ್ಮ ರಾಜ್ಯದ ವಿದ್ಯುತ್ ಉತ್ಪಾದನೆಯ ಗಣನೀಯ ಭಾಗ ಶಾಖೋತ್ಪನ್ನ ಘಟಕಗಳನ್ನೇ ಅವಲಂಬಿಸಿದೆ.
ಕಲ್ಲಿದ್ದಲನ್ನು ದಾಸ್ತಾನು ಮಾಡಿಕೊಳ್ಳದೇ ಇರುವುದು ಲೋಡ್ ಶೆಡ್ಡಿಂಗ್ಗೆ ಕಾರಣವಾಗಿವೆ. ಕಲ್ಲಿದ್ದಲು ಕೊರತೆ ಉಂಟಾದಾಗ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳುತ್ತಿದೆ. ಖಾಸಗಿ ವಲಯದ ಉಡುಪಿ ಪವರ್ ಕಾರ್ಪೊರೇಷನ್ ಘಟಕದಲ್ಲೂ ತಾಂತ್ರಿಕ ತೊಂದರೆಯಾಗಿದೆ. ಆದ್ದರಿಂದ, ಅಲ್ಲಿಂದಲೂ ಪೂರ್ಣ ಪ್ರಮಾಣದ ವಿದ್ಯುತ್ ಸಿಗುತ್ತಿಲ್ಲ.
ಪೂರ್ವ ಸೂಚನೆ ನೀಡದೆ ವಿದ್ಯುತ್ ಕಡಿತ ಮಾಡುವಂತಿಲ್ಲ ಎಂದು ವಿದ್ಯುತ್ ನಿಯಂತ್ರಣ ಆಯೋಗ ಆದೇಶ ನೀಡಿದೆ. ಆದರೆ, ಅದನ್ನು ಪಾಲಿಸುತ್ತಿಲ್ಲ. ಕಲ್ಲಿದ್ದಲು ಪೂರೈಕೆ ಸರಿಯಾಗಿ ಆಗುವ ತನಕ ಲೋಡ್ ಶೆಡ್ಡಿಂಗ್ ಸಮಸ್ಯೆ ಮುಂದುವರೆಯಲಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications